Webdunia - Bharat's app for daily news and videos

Install App

ಎನ್‌ಡಿಎ, ಯುಪಿಎ ಒಂದೇ ನಾಣ್ಯದ ಎರಡು ಮುಖಗಳು: ಆದಿತ್ಯ ಠಾಕ್ರೆ

Webdunia
ಸೋಮವಾರ, 17 ಅಕ್ಟೋಬರ್ 2016 (16:43 IST)
ಪ್ರಧಾನಮಂತ್ರಿ ನರೇಂದ್ರ ಮೋದಿ ಸರಕಾರ ಹಿಂದಿದ್ದ ಯುಪಿಎ ಸರಕಾರಗಿಂತ ಯಾವುದೇ ರೀತಿಯಲ್ಲಿ ಭಿನ್ನತೆ ಹೊಂದಿಲ್ಲ ಎಂದು ಶಿವಸೇನೆ ಯುವ ವಿಭಾಗದ ಮುಖ್ಯಸ್ಥ ಆದಿತ್ಯ ಠಾಕ್ರೆ ಆರೋಪಿಸಿದ್ದಾರೆ.
 
ಬಿಜೆಪಿ ಮೈತ್ರಿಕೂಟದಲ್ಲಿರುವ ಶಿವಸೇನೆ ತಮ್ಮದೇ ಮೈತ್ರಿಕೂಟದ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿ, ಜನತೆಯ ಸಮಸ್ಯೆಗಳ ಈಡೇರದೆ ಹಾಗೇ ಉಳಿದಿವೆ ಎಂದು ವಿಷಾದ ವ್ಯಕ್ತಪಡಿಸಿದರು. 
 
ಶಿವಸೇನೆ ಮುಖ್ಯಸ್ಥ ಉದ್ಭವ್ ಠಾಕ್ರೆ ಪುತ್ರರಾದ ಆದಿತ್ಯ ಠಾಕ್ರೆ, ಮಹಾರಾಷ್ಟ್ರದ ಸರಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ಆರಂಭಿಸಿದ್ದಾರೆ.
 
ಮುಂದಿನ ವರ್ಷದಲ್ಲಿ ಬಿಎಂಸಿ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಆದಿತ್ಯ ಠಾಕ್ರೆ, ಕೆಜಿ ಟು ಪಿಜಿ ಎನ್ನುವ ಬೃಹತ್ ಪ್ರತಿಭಟನೆಯನ್ನು ಆರಂಭಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

Video: ಜಮ್ಮು ಮೇಲೆ ದಾಳಿಗೆ ಯತ್ನಿಸಿದ ಪಾಕಿಸ್ತಾನ, ಲಾಹೋರ್ ನತ್ತ ನುಗ್ಗಿದ ಭಾರತ

Operation Sindoor ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಭಾರತದಲ್ಲಿರುವ ಪಾಕ್‌ ಮಹಿಳೆ

Sofiya Qureshi, ಪಾಕ್‌ ಸೇನೆಯ ಪ್ರಯತ್ನವೆಲ್ಲ ವಿಫಲ: ಕರ್ನಲ್ ಸೋಫಿಯಾ ಖುರೇಷಿ

ಮುಂದಿನ ಸುದ್ದಿ
Show comments