Webdunia - Bharat's app for daily news and videos

Install App

ಕಲಾಪ ನಡೆಯದೇ ಇರುವಾಗ ವೇತನವೂ ಬೇಡ ಎಂದ ಎನ್ ಡಿಎ ಸಂಸದರು!

Webdunia
ಗುರುವಾರ, 5 ಏಪ್ರಿಲ್ 2018 (11:22 IST)
ನವದೆಹಲಿ: ಸಂಸತ್ ಕಲಾಪ ನಡೆಯದೇ ಇರುವಾಗಲೂ ಸಂಸದರಿಗೆ ವೇತನ, ಭತ್ಯೆ ಯಾಕೆ? ಇದೇ ಕಾರಣಕ್ಕೆ ಆಡಳಿತಾರೂಢ ಎನ್ ಡಿಎ ಸಂಸದರು ಇದೀಗ ಕಲಾಪ ನಡೆಯದೇ ಇದ್ದ 23 ದಿನಗಳ ವೇತನ ಪಡೆಯದೇ ಇರಲು ನಿರ್ಧರಿಸಿದ್ದಾರೆ.

ಎನ್ ಡಿಎ ಸಂಸದರ ಈ ನಿರ್ಧಾರ ಪ್ರತಿಪಕ್ಷ ಕಾಂಗ್ರೆಸ್ ಗೆ ಮುಜುಗರ ಉಂಟುಮಾಡಲಿದೆ. ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಮತ್ತು ಬಿಜೆಪಿಯ ಇತರ ಮೈತ್ರಿ ಪಕ್ಷಗಳೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅನಂತ ಕುಮಾರ್ ಹೇಳಿದ್ದಾರೆ.

ಸಂಸತ್ ನಲ್ಲಿ 20 ದಿನ ಕಲಾಪ ನಡೆಸಲು ಸಾಧ್ಯವಾಗಲಿಲ್ಲ. 11 ಬಾರಿ ಕಲಾಪ ಮುಂದೂಡಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಕಲಾಪದ ನೆಪದಲ್ಲಿ ವೃಥಾ ಜನರ ಹಣವನ್ನು ವೇತನ ರೂಪದಲ್ಲಿ ಪಡೆಯುವ ಹಕ್ಕು ನಮಗಿಲ್ಲ ಎಂದು ಅನಂತ ಕುಮಾರ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಮತಗಳ್ಳತನ ಶಬ್ಧಕೋಶಕ್ಕೆ ಸೇರ್ಪಡೆಯಾಗುತ್ತೆ: ಸುರೇಶ್ ಕುಮಾರ್

ಪ್ರಜ್ವಲ್ ರೇವಣ್ಣಗೆ ಎಷ್ಟು ವರ್ಷ ಶಿಕ್ಷೆ, ನ್ಯಾಯಾಧೀಶರು ದೋಷಿಗೆ ಏನು ಕೇಳ್ತಾರೆ

Karnataka Weather: ಇಂದು ಈ ಎರಡು ಜಿಲ್ಲೆಗಳಿಗೆ ಮಾತ್ರ ಭಾರೀ ಮಳೆ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments