Webdunia - Bharat's app for daily news and videos

Install App

ಬಿಹಾರ ರಾಜ್ಯಪಾಲ ರಾಮನಾಥ್ ಕೋವಿಂದ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ

Webdunia
ಸೋಮವಾರ, 19 ಜೂನ್ 2017 (14:58 IST)
ನವದೆಹಲಿ:ಬಿಹಾರದ ರಾಜ್ಯಪಾಲರಾಗಿರುವ ರಾಮನಾಥ್ ಕೋವಿಂದ್ ಅವರನ್ನು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. 
 
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ್ದಾರೆ.
 
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ್ದಾರೆ.
 
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗಿದ್ದು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯನ್ನು ಘೋಷಿಸಿದ್ದು, ರಾಮನಾಥ್ ಕೋವಿಂದ್ ರಾಷ್ಟ್ರಪತಿ ಅಭ್ಯರ್ಥಿಯಾಗಲಿದ್ದಾರೆ. ದಲಿತರ ಏಲ್ಗೆಗಾಗಿ ಕೋವಿಂದ್ ಸಾಕಷ್ಟು ಶ್ರಮವಹಿಸಿದ್ದಾರೆ ಎಂದು ಹೇಳಿದ
ಉಪರಾಷ್ಟ್ರಪತಿ ಹುದ್ದೆಗೆ ಇನ್ನೂ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿಲ್ಲ ಎಂದು ತಿಳಿಸಿದ್ದಾರೆ.  ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ  ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
 
ಅಭ್ಯರ್ಥಿ ಬಗ್ಗೆ ಒಮ್ಮತದ ನಿರ್ಧಾರಕ್ಕೆ ಬರಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಮಾತನಾಡಿದ್ದಾರೆ. ಪ್ರತಿಪಕ್ಷಗಳು ತಮ್ಮ ಅಭ್ಯರ್ಥಿಯ ಬಗ್ಗೆ ಮಾತುಕತೆ ನಡೆಸಿ ಅಂತಿಮ ನಿರ್ಧಾರಕ್ಕೆ ಬರಲಿದ್ದಾರೆ ಎಂದು ತಿಳಿಸಿದರು.
 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments