Webdunia - Bharat's app for daily news and videos

Install App

ಬಿಹಾರಕ್ಕೆ ಮತ್ತೆ ನಿತೀಶ್ ಸಿಎಂ: ಇಂದು ಸಭೆ ಸೇರಲಿರುವ ಎನ್ ಡಿಎ

Webdunia
ಭಾನುವಾರ, 15 ನವೆಂಬರ್ 2020 (11:26 IST)
ನವದೆಹಲಿ: ಬಿಹಾರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಕೂಟ ಬಹುಮತ ಪಡೆದ ಹಿನ್ನಲೆಯಲ್ಲಿ ಸರ್ಕಾರ ರಚನೆ ಸರ್ಕಸ್ ಶುರುವಾಗಿದೆ.


ಇಂದು ಮಧ್ಯಾಹ್ನ 12.30 ಕ್ಕೆ ಸಭೆ ಸೇರಲಿರುವ ಎನ್ ಡಿಎ ನಾಯಕರು ನೂತನ ಸಿಎಂ ಆಗಿ ಮತ್ತೆ ನಿತೀಶ್ ಕುಮಾರ್ ಅವರನ್ನೇ ಮುಂದುವರಿಸುವ ನಿರ್ಧಾರ ಮಾಡಲಿದ್ದಾರೆ. ಪಾಟ್ನಾದ ನಿತೀಶ್ ನಿವಾಸದಲ್ಲಿ ಈ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಿಜೆಪಿ, ಜೆಡಿಯು, ಎಚ್ ಎಎಂ ಸೇರಿದಂತೆ ಎನ್ ಡಿಎ ಕೂಟದ ಪಕ್ಷಗಳು ಪಾಲ್ಗೊಳ್ಳಲಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments