Webdunia - Bharat's app for daily news and videos

Install App

ಇಸ್ಲಾಮಿಕ್ ಭಯೋತ್ಪಾದನೆ ನಿರ್ಮೂಲನೆ ಅಗತ್ಯವಾಗಿದೆ: ಸ್ವಾಮಿ

Webdunia
ಸೋಮವಾರ, 21 ನವೆಂಬರ್ 2016 (14:05 IST)
ದೇಶದಲ್ಲಿ ಅಶಾಂತಿಯ ವಾತಾವರಣ ಸೃಷ್ಟಿಸುತ್ತಿರುವ ಇಸ್ಲಾಮಿಕ್ ಭಯೋತ್ಪಾದನೆಯನ್ನು ಬೇರುಮಟ್ಟದಿಂದ ಕಿತ್ತುಹಾಕಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಹೇಳಿದ್ದಾರೆ.
 
ಇಸ್ಲಾಮಿಕ್ ಭಯೋತ್ಪಾದನೆ ದೇಶದಲ್ಲಿ ಸಮುದಾಯಗಳನ್ನು ಒಡೆದು ಅಶಾಂತಿ, ಅರಾಜಕತೆ ಉಂಟು ಮಾಡಲು ಪ್ರಯತ್ನಿಸುತ್ತಿದೆ. ನಾವು ಎಲ್‌ಟಿಟಿಇ, ತಮಿಳು ಟೈಗರ್ಸ್, ಬುಡೋ, ನಕ್ಸಲ್ಸ್‌ಗಳೊಂದಿಗೆ ಯಶಸ್ವಿಯಾಗಿ ಹೋರಾಟ ಮಾಡುತ್ತಿದ್ದೇವೆ. ಅದರಂತೆ, ಇಸ್ಲಾಮಿಕ್ ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
 
ದೇಶದಲ್ಲಿ ಭಯೋತ್ಪಾದನೆ ಎನ್ನುವ ವಿಷಯ ಕುರಿತಂತೆ ಆಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು, ಇಸ್ಲಾಮಿಕ್ ಸ್ಟೇಟ್ ದಕ್ಷಿಣ ಭಾರತದಲ್ಲಿ ಸಕ್ರಿಯವಾಗಿದೆ. ನಿರ್ಧಿಷ್ಠ ಕಾನೂನು ಜಾರಿಗೊಳಿಸಿ ಅದನ್ನು ಹತ್ತಿಕ್ಕಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
 
ಮಾಜಿ ಪ್ರಧಾನಿ ಚಂದ್ರಶೇಖರ್ ಪ್ರಧಾನಿಯಾಗಿದ್ದಾಗ ಸರ್ಧಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಭಾರತ್ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಕೋರಿದ್ದೆ. ಆದರೆ, ಕಾಂಗ್ರೆಸ್ ಅದರ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಿಲ್ಲ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments