Webdunia - Bharat's app for daily news and videos

Install App

ಸರ್ವಾಧಿಕಾರಿಗಳಿಂದ ದೇಶವನ್ನು ಉಳಿಸುವ ಅಗತ್ಯವಿದೆ: ಕೇಜ್ರಿವಾಲ್

Webdunia
ಗುರುವಾರ, 26 ಜನವರಿ 2017 (13:23 IST)
ಗಣರಾಜ್ಯೋತ್ಸವದ ದಿನದಂದು ದೇಶದ ಜನತೆಗೆ ಶುಭಕೋರಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಸರ್ವಾಧಿಕಾರಿಗಳಿಂದ ದೇಶವನ್ನು ಉಳಿಸುವ ಅಗತ್ಯವಿದೆ ಎಂದು ಕರೆ ನೀಡಿದರು. 
 
ಹಿಟ್ಲರ್‌ನಂತರ ಸರ್ವಾಧಿಕಾರಿಗಳು ದೇಶವನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದ್ದು ಇಂತಹ ವಿಚ್ಚಿದ್ರಕಾರಿ ಶಕ್ತಿಗಳ ವಿರುದ್ಧ ದೇಶದ ಜನತೆ ಒಂದಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದರು.
 
ಗಣರಾಜ್ಯೋತ್ಸವದ ಒಂದು ದಿನ ಮುಂಚೆ ಸಿಬಿಐ ಅಧಿಕಾರಿಗಳು ದೆಹಲಿ ಸರಕಾರಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿರುವುದಕ್ಕೆ ವಾಗ್ದಾಳಿ ನಡೆಸಿದ ಅವರು,ಪ್ರಧಾನಿ ಮೋದಿಯ ಹುನ್ನಾರದಿಂದ ಇಂತಹ ಕೃತ್ಯಗಳು ನಡೆಯುತ್ತಿವೆ ಎಂದು ಆರೋಪಿಸಿದರು.
 
ಪ್ರಧಾನಿ ಮೋದಿ ಸರಕಾರ ವಿಪಕ್ಷಗಳ ಅಡಳಿತವಿರುವ ರಾಜ್ಯಗಳಲ್ಲಿ ಹಸ್ತಕ್ಷೇಪ ನಡೆಸುತ್ತಿದೆ. ಉತ್ತರಾಖಂಡ, ಸೇರಿದಂತೆ ಅನೇಕ ರಾಜ್ಯಗಳಲ್ಲಿ ಸರಕಾರವನ್ನು ಉರುಳಿಸಿ ಕೋರ್ಟ್‌ಗಳಿಂದ ಛೀಮಾರಿ ಹಾಕಿಸಿಕೊಂಡರೂ ತಮ್ಮ ನಡುವಳಿಕೆಯಲ್ಲಿ ಬದಲಾಯಿಸಿಕೊಂಡಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments