Select Your Language

Notifications

webdunia
webdunia
webdunia
webdunia

ಬಿಜೆಪಿ ಚುನಾವಣೆಗಾಗಿ ನೀರವ್‍ ನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ- ಗುಲಾಮ್ ನಬಿ ಆಜಾದ್

ಬಿಜೆಪಿ ಚುನಾವಣೆಗಾಗಿ ನೀರವ್‍ ನನ್ನು ಬಂಧಿಸಿ ವಾಪಸ್ ಕರೆತರುತ್ತಿದೆ- ಗುಲಾಮ್ ನಬಿ ಆಜಾದ್
ನವದೆಹಲಿ , ಗುರುವಾರ, 21 ಮಾರ್ಚ್ 2019 (06:50 IST)
ನವದೆಹಲಿ : ಲಂಡನ್‍ ನಲ್ಲಿ ನೀರವ್ ಮೋದಿ ಬಂಧನವಾದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಪಂಜಾಬ್ ನ್ಯಾಷನಲ್ ಬ್ಯಾಂಕಿಗೆ ವಂಚಿಸಿ ಇಂಗ್ಲೆಂಡಿನಲ್ಲಿ ತಲೆಮರೆಸಿಕೊಂಡಿದ್ದ ವಜ್ರ ಉದ್ಯಮಿ ನೀರವ್ ಮೋದಿಯನ್ನು ಭಾರತದ ಕೋರಿಕೆಯ ಮೇರೆಗೆ ಲಂಡನ್ ಪೊಲೀಸರು ಬಂಧಿಸಿದ್ದಾರೆ.

 

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಗುಲಾಮ್ ನಬಿ ಆಜಾದ್,’ ಬಿಜೆಪಿಯೇ ನೀರವ್ ಮೋದಿಗೆ ದೇಶ ಬಿಟ್ಟು ಓಡಿ ಹೋಗಲು ಸಹಾಯ ಮಾಡಿತ್ತು. ಆದರೆ ಇಂದು ಅದೇ ಬಿಜೆಪಿ ಚುನಾವಣೆಗಾಗಿ ನೀರವ್‍ನ ನ್ನು ಬಂಧಿಸಿ ವಾಪಸ್ ಕರೆತರುತ್ತಿದೆ. ಚುನಾವಣೆಯ ಬಳಿಕ ಮತ್ತೆ ನೀರವ್‍ ನನ್ನು ವಾಪಸ್ ಕಳುಹಿಸುತ್ತಾರೆ’ ಎಂದು ಆರೋಪ ಮಾಡಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ

 


Share this Story:

Follow Webdunia kannada

ಮುಂದಿನ ಸುದ್ದಿ

ವಂಚಕ ನೀರವ್ ಮೋದಿ ಲಂಡನ್ ನಲ್ಲಿ ಅರೆಸ್ಟ್