Webdunia - Bharat's app for daily news and videos

Install App

‘ರಾಮಲೀಲಾ’ ವನ್ನು ಪೋರ್ನ್ ಚಿತ್ರಕ್ಕೆ ಹೋಲಿಸಿದ ನಟ ಪ್ರಕಾಶ್ ರಾಜ್ ಮೇಲೆ ನೆಟ್ಟಿಗರು ಗರಂ

Webdunia
ಬುಧವಾರ, 23 ಅಕ್ಟೋಬರ್ 2019 (17:08 IST)
ಬೆಂಗಳೂರು: ನಟ ಪ್ರಕಾಶ್ ರಾಜ್ ವಿವಾದಿತ ಹೇಳಿಕೆಯೊಂದರಿಂದ ಈಗ ಸುದ್ದಿಯಾಗಿದ್ದಾರೆ. ದೆಹಲಿಯಲ್ಲಿ ನಡೆಯುವ ರಾಮ್ ಲೀಲಾ ಕಾರ್ಯಕ್ರಮದ ಬಗ್ಗೆ ವಿವಾದಿತ ಹೇಳಿಕೆ ಕೊಟ್ಟಿದ್ದಾರೆ.


ರಾಮ್ ಲೀಲಾ ಕಾರ್ಯಕ್ರಮಕ್ಕೆ ರಾಮ ಸೀತೆ ಲಕ್ಷ್ಮಣ ವೇಷಧಾರಿಗಳನ್ನು ಮೇಕಪ್ ಮಾಡಿಸಿ ಮುಂಬೈನಿಂದ ಹೆಲಿಕಾಪ್ಟರ್ ನಲ್ಲಿ ಕರೆತರಲಾಗುತ್ತದೆ. ಇವರ ಹಿಂದೆ ಹಲವು ಅಧಿಕಾರಿಗಳು ಫೈಲು ಹಿಡಿದುಕೊಂಡು ಓಡಿ ಬರುತ್ತಾರೆ. ಇಂತಹದ್ದು ನಮ್ಮ ದೇಶದಲ್ಲಿ ನಡೆಯಬಾರದು ಎಂದು ಚರ್ಚಾ ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ಈ ವೇಳೆ ನಿರೂಪಕರು ನಿಮಗೆ ವಿರೋಧವಿದ್ದರೆ ಎಲ್ಲದಕ್ಕೂ ಆಕ್ಷೇಪ ವ್ಯಕ್ತಪಡಿಸಬೇಕು ಎಂದಲ್ಲ. ಎಲ್ಲರ ಭಾವನೆಗಳಿಗೂ ಬೆಲೆ ಕೊಡಬೇಕಾಗುತ್ತದೆ’ ಎಂದಿದ್ದಾರೆ. ಇದಕ್ಕೆ ಪ್ರತ್ಯುತ್ತರ ನೀಡುವಾಗ ಪ್ರಕಾಶ್ ರಾಜ್ ರಾಮ್ ಲೀಲಾ ಕಾರ್ಯಕ್ರಮವನ್ನು ಮಕ್ಕಳು ಪೋರ್ನ್ ಸೈಟ್ ನೋಡುವುದಕ್ಕೆ ಹೋಲಿಕೆ ಮಾಡಿದ್ದಾರೆ. ಅಷ್ಟೇ ಅಲ್ಲ, ರಾಮ್ ಲೀಲಾ ಕಾರ್ಯಕ್ರಮಕ್ಕೂ ಪೋರ್ನ್ ಸೈಟ್ ವೀಕ್ಷಣೆಗೂ ಏನು ಸಂಬಂಧ ಎಂದು ಕೇಳಿದ್ದಕ್ಕೆ ಇದು ಅಲ್ಪಸಂಖ್ಯಾತರ ಮನಸ್ಸಿಗೆ ಭಯ ತರುವ ಘಟನೆ ಎಂದಿದ್ದಾರೆ. ಆದರೆ ಪ್ರಕಾಶ್ ರಾಜ್ ರ ಈ ಹೇಳಿಕೆಗೆ ನೆಟ್ಟಿಗರು ಫುಲ್ ಗರಂ ಆಗಿದ್ದು, ರಾಮ ಲೀಲಾವನ್ನು ಪೋರ್ನ್ ಗೆ ಹೋಲಿಸಿದ್ದಕ್ಕೆ ಟೀಕಾ ಪ್ರಹಾರ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್- ಇರಾನ್ ಸಂಘರ್ಷ: ವಿಮಾನಗಳ ಹಾರಾಟ ಸ್ಥಗಿತದಿಂದ ಸಂಕಷ್ಟಕ್ಕೆ ಸಿಲುಕಿದ 18 ಕನ್ನಡಿಗರು

Video: ಪ್ರಿಯಾಂಕಾ ಗಾಂಧಿ ಉದ್ಘಾಟನೆ ಮಾಡಬೇಕೆನ್ನುವಷ್ಟರಲ್ಲಿ ಬಿದ್ದೇ ಹೋಯ್ತು ಫಲಕ

ಅಹಮದಾಬಾದ್‌ ವಿಮಾನ ದುರಂತ: ಇನ್ನೂ ಗುರುತು ಪತ್ತೆಯಾಗದ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹ

ಚುರುಕುಗೊಂಡ ಮುಂಗಾರು: ಮುಂದಿನ ಮೂರು ದಿನ ವರುಣ ಅಬ್ಬರ, ಆರು ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌

ಏರ್‌ ಇಂಡಿಯಾ ದುರಂತ ಬೆನ್ನಲ್ಲೇ ಕೇದಾರನಾಥ ಬಳಿ ಹೆಲಿಕಾಪ್ಟರ್ ಅಪಘಾತ: ಪೈಲಟ್ ಸೇರಿ 7 ಮಂದಿ ಸಾವು

ಮುಂದಿನ ಸುದ್ದಿ
Show comments