Webdunia - Bharat's app for daily news and videos

Install App

ದೆಹಲಿ ಹೈಕೋರ್ಟ್ ನ ನ್ಯಾ. ಮುರಳೀಧರ್ ರನ್ನು ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

Webdunia
ಗುರುವಾರ, 27 ಫೆಬ್ರವರಿ 2020 (11:42 IST)
ನವದೆಹಲಿ : ದೆಹಲಿ ಹೈಕೋರ್ಟ್ ನ ನ್ಯಾಯಾಧೀಶ ಮುರಳೀಧರ್ ಅವರನ್ನು ಪಂಜಾಬ್, ಹರಿಯಾಣ ಹೈಕೋರ್ಟ್ ಜಡ್ಜ್ ಆಗಿ ವರ್ಗಾವಣೆ ಮಾಡಲಾಗಿದೆ.


ನಿನ್ನೆ ದೆಹಲಿ ಗಲಭೆ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮುರಳೀಧರ‍ ಅವರು ದೆಹಲಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರ ಮೇಲೆ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ್ದರು.
ಆದರೆ ನಿನ್ನೇ ರಾತ್ರಿ  ನ್ಯಾ. ಮುರಳೀಧರ್ ಅವರನ್ನು ಪಂಜಾಬ್, ಹರಿಯಾಣ ಹೈಕೋರ್ಟ್ ಜಡ್ಜ್ ಆಗಿ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಧೈರ್ಯಶಾಲಿ  ನ್ಯಾ.ಲೋಯಾರನ್ನ ವರ್ಗಾವಣೆ ಮಾಡಿರಲಿಲ್ಲವೆಂದು ಪರೋಕ್ಷವಾಗಿ  ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments