Webdunia - Bharat's app for daily news and videos

Install App

ದೆಹಲಿ ಹೈಕೋರ್ಟ್ ನ ನ್ಯಾ. ಮುರಳೀಧರ್ ರನ್ನು ವರ್ಗಾವಣೆ ಮಾಡಿದ ಕೇಂದ್ರ ಸರ್ಕಾರ

Webdunia
ಗುರುವಾರ, 27 ಫೆಬ್ರವರಿ 2020 (11:42 IST)
ನವದೆಹಲಿ : ದೆಹಲಿ ಹೈಕೋರ್ಟ್ ನ ನ್ಯಾಯಾಧೀಶ ಮುರಳೀಧರ್ ಅವರನ್ನು ಪಂಜಾಬ್, ಹರಿಯಾಣ ಹೈಕೋರ್ಟ್ ಜಡ್ಜ್ ಆಗಿ ವರ್ಗಾವಣೆ ಮಾಡಲಾಗಿದೆ.


ನಿನ್ನೆ ದೆಹಲಿ ಗಲಭೆ ಬಗ್ಗೆ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಮುರಳೀಧರ‍ ಅವರು ದೆಹಲಿಯ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣ ಮಾಡಿದ ಬಿಜೆಪಿ ನಾಯಕರ ಮೇಲೆ ಎಫ್ಐಆರ್ ದಾಖಲಿಸುವಂತೆ ಆದೇಶಿಸಿದ್ದರು.
ಆದರೆ ನಿನ್ನೇ ರಾತ್ರಿ  ನ್ಯಾ. ಮುರಳೀಧರ್ ಅವರನ್ನು ಪಂಜಾಬ್, ಹರಿಯಾಣ ಹೈಕೋರ್ಟ್ ಜಡ್ಜ್ ಆಗಿ ವರ್ಗಾವಣೆ ಮಾಡಿ ಕೇಂದ್ರ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ , ಧೈರ್ಯಶಾಲಿ  ನ್ಯಾ.ಲೋಯಾರನ್ನ ವರ್ಗಾವಣೆ ಮಾಡಿರಲಿಲ್ಲವೆಂದು ಪರೋಕ್ಷವಾಗಿ  ವ್ಯಂಗ್ಯವಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೊಲೀಸ್ ವಿಚಾರಣೆಗೆ ಹಾಜರಾಗುವಂತೆ ಮಹೇಶ್ ಶೆಟ್ಟಿ ತಿಮರೋಡಿಗೆ 3ನೇ ನೋಟಿಸ್, ಯಾವಾ ಪ್ರಕರಣ ಗೊತ್ತಾ

ಜಾತಿ ಸಮೀಕ್ಷೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಭೆ ಹೈಲೈಟ್ಸ್

ಧರ್ಮಸ್ಥಳ ಪ್ರಕರಣದಲ್ಲಿ ಸರ್ಕಾರ ಜನರ ಮುಂದೆ ಬೆತ್ತಲೆಯಾಗಿದೆ

ಅಯೋದ್ಯೆಯಲ್ಲಿನ ಮುಸ್ಲಿಮರು ಸರಯೂ ನದಿ ದಾಟಿ ವಲಸೆ ಹೋಗಿ: ವಿನಯ್ ಕಟಿಯಾರ್

ದಸರಾ ಹಿನ್ನೆಲೆ ಬೆಂಗಳೂರು ಟು ಮಂಗಳೂರಿಗೆ ವಿಶೇಷ ರೈಲು ಓಡಾಟ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments