Select Your Language

Notifications

webdunia
webdunia
webdunia
webdunia

ತಮಿಳುನಾಡು ಸೇರಿದಂತೆ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ

ತಮಿಳುನಾಡು ಸೇರಿದಂತೆ ಐದು ರಾಜ್ಯಗಳಿಗೆ ನೂತನ ರಾಜ್ಯಪಾಲರ ನೇಮಕ
ನವದೆಹಲಿ , ಶನಿವಾರ, 30 ಸೆಪ್ಟಂಬರ್ 2017 (17:03 IST)
ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಐವರು ನೂತನ ರಾಜ್ಯಪಾಲರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ತಮಿಳುನಾಡು, ಅರುಣಾಚಲ ಪ್ರದೇಶ, ಬಿಹಾರ್ ಆಸ್ಸಾಂ ಮತ್ತು ಮೇಘಾಲಯ ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.
 
ನಿವೃತ್ತ ಬ್ರಿಗೇಡಿಯರ್ ಬಿ.ಡಿ.ಮಿಶ್ರಾ ಅರುಣಾಚಲ ಪ್ರದೇಶದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಬಿಹಾರ್‌ಗೆ ಸತ್ಯ ಪಾಲ್ ಮಲಿಕ್, ತಮಿಳುನಾಡಿಗೆ ಬನ್ವಾರಿಲಾಲ್‌ ಪುರೋಹಿತ್‌ರನ್ನು ನೂತನ ರಾಜ್ಯಪಾಲರನ್ನಾಗಿ ನೇಮಸಿಲಾಗಿದೆ. 
 
ಆಸ್ಸಾಂ ರಾಜ್ಯದ ನೂತನ ರಾಜ್ಯಪಾಲರಾಗಿ ಪ್ರೊಫೆಸರ್ ಜಗದೀಶ್ ಮುಖಿ ಮತ್ತು ಮೇಘಾಲಯ ರಾಜ್ಯದ ರಾಜ್ಯಪಾಲರಾಗಿ ಗಂಗಾ ಪ್ರಸಾದ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮಾನಾಥ್ ಕೋವಿಂದ್ ಆದೇಶ ಹೊರಡಿಸಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಗೋವು ರಕ್ಷಣೆಗಾಗಿ ಮುಸ್ಲಿಮರೂ ಪ್ರಾಣ ತ್ಯಾಗ ಮಾಡಿದ್ದಾರೆ: ಭಾಗವತ್