Webdunia - Bharat's app for daily news and videos

Install App

ರಾಷ್ಟ್ರಪತಿ ಭವನದ ‘ನಾಥ’ ಯಾರಾಗ್ತಾರೆ? ಹೇಗೆ ನಡೆಯುತ್ತೆ ಮತ ಎಣಿಕೆ?

Webdunia
ಗುರುವಾರ, 20 ಜುಲೈ 2017 (09:16 IST)
ನವದೆಹಲಿ: ದೇಶದ 14 ನೇ ರಾಷ್ಟ್ರಪತಿಯಾಗಿ ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಪ್ರತಿಷ್ಠಿತ ರಾಷ್ಟ್ರಪತಿ ಭವನಕ್ಕೆ ಮುಂದಿನ ಐದು ವರ್ಷಗಳಿಗೆ ಯಾರು ಒಡೆಯರಾಗಿರುತ್ತಾರೆ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ದೊರಕಲಿದೆ.

 
ಎನ್ ಡಿ ಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಮತ್ತು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ನಡುವೆ ಪೈಪೋಟಿ ನಡೆದಿತ್ತು. ಬಹುತೇಕ ಎನ್ ಡಿಎ ಅಭ್ಯರ್ಥಿ ರಮಾನಾಥ್ ಗೆಲುವು ಪಕ್ಕಾ ಆಗಿದೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆದಿತ್ತು.

ಇಂದು ಬೆಳಿಗ್ಗೆ 11 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಸಂಜೆ 5 ಗಂಟೆ ವೇಳೆಗೆ ಅಧಿಕೃತವಾಗಿ ಗೆದ್ದವರು ಯಾರೆಂದು ಘೋಷಣೆ ಮಾಡುವ ಸಾಧ್ಯತೆಯಿದೆ. ಮೊದಲು ಸಂಸತ್ ಭವನದಲ್ಲಿ ನಡೆದ ಮತದಾನದ ಮತ ಎಣಿಕೆ ನಡೆಯಲಿದೆ. ನಂತರ ವಿವಿಧ ರಾಜ್ಯಗಳಿಂದ ಬಂದ ಮತಪತ್ರಗಳ ಎಣಿಕೆ ನಡೆಯುತ್ತದೆ.

ಮತ ಎಣಿಕೆ ಸಂದರ್ಭ ರಾಷ್ಟ್ರಪತಿ ಅಭ್ಯರ್ಥಿಗಳಾದ ಮೀರಾ ಕುಮಾರ್ ಮತ್ತು ರಮಾನಾಥ್ ಉಪಸ್ಥಿತರಿರುತ್ತಾರೆ. ಅಲ್ಲದೆ, ಚುನಾವಣಾ ಆಯೋಗದ ಪ್ರತಿನಿಧಿಗಳ ಕಣ್ಗಾವಲಿನಲ್ಲಿ ಮತಎಣಿಕೆ ನಡೆಯುತ್ತದೆ.

ಇದನ್ನೂ ಓದಿ..  ಹೆಂಡತಿ ಬಗ್ಗೆ ಕಾಮೆಂಟ್ ಮಾಡಿದವರ ಬಾಯ್ಮುಚ್ಚಿಸಿದ ಇರ್ಫಾನ್ ಪಠಾಣ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತೀಯ ಸೇನಾ ದಾಳಿಗೆ ಆಪರೇಷನ್ ಸಿಂದೂರ್ ಎಂದೇ ಹೆಸರಿಟ್ಟಿದ್ದೇಕೆ ಇಲ್ಲಿದೆ ಕಾರಣ

Operation Sindoor: ಮೋದಿಗೆ ಹೇಳಿ ಎಂದಿದ್ದಕ್ಕೆ ತಕ್ಕ ಉತ್ತರ ಕೊಟ್ಟ ಮೋದಿ

India Pakistan Operation Sindoor: ಭಾರತ ದಾಳಿ ನಡೆಸಿದ 9 ಸ್ಥಳಗಳು ಯಾವುದೆಲ್ಲಾ

India Pakistan Operation Sindoor: ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ, 9 ಕಡೆ ದಾಳಿ Video

19ಮಾಜಿ ಮಂತ್ರಿಗಳ ಭದ್ರತೆ ಕೈಬಿಟ್ಟ ಗೃಹ ಸಚಿವಾಲಯ, ಆದರೆ ಸ್ಮೃತಿ ಇರಾನಿಗೆ ಯಾಕೆ ಈ ವಿಶೇಷತೆ

ಮುಂದಿನ ಸುದ್ದಿ
Show comments