Webdunia - Bharat's app for daily news and videos

Install App

ರಾಷ್ಟ್ರಪತಿ ಭವನದ ‘ನಾಥ’ ಯಾರಾಗ್ತಾರೆ? ಹೇಗೆ ನಡೆಯುತ್ತೆ ಮತ ಎಣಿಕೆ?

Webdunia
ಗುರುವಾರ, 20 ಜುಲೈ 2017 (09:16 IST)
ನವದೆಹಲಿ: ದೇಶದ 14 ನೇ ರಾಷ್ಟ್ರಪತಿಯಾಗಿ ಯಾರು ಅಧಿಕಾರ ಸ್ವೀಕರಿಸಲಿದ್ದಾರೆ? ಪ್ರತಿಷ್ಠಿತ ರಾಷ್ಟ್ರಪತಿ ಭವನಕ್ಕೆ ಮುಂದಿನ ಐದು ವರ್ಷಗಳಿಗೆ ಯಾರು ಒಡೆಯರಾಗಿರುತ್ತಾರೆ ಎಂಬ ಪ್ರಶ್ನೆಗಳಿಗೆ ಇಂದು ಉತ್ತರ ದೊರಕಲಿದೆ.

 
ಎನ್ ಡಿ ಎ ಅಭ್ಯರ್ಥಿ ರಮಾನಾಥ್ ಕೋವಿಂದ್ ಮತ್ತು ಯುಪಿಎ ಅಭ್ಯರ್ಥಿ ಮೀರಾ ಕುಮಾರ್ ನಡುವೆ ಪೈಪೋಟಿ ನಡೆದಿತ್ತು. ಬಹುತೇಕ ಎನ್ ಡಿಎ ಅಭ್ಯರ್ಥಿ ರಮಾನಾಥ್ ಗೆಲುವು ಪಕ್ಕಾ ಆಗಿದೆ. ಜುಲೈ 17 ರಂದು ರಾಷ್ಟ್ರಪತಿ ಚುನಾವಣೆ ನಡೆದಿತ್ತು.

ಇಂದು ಬೆಳಿಗ್ಗೆ 11 ಗಂಟೆಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಸಂಜೆ 5 ಗಂಟೆ ವೇಳೆಗೆ ಅಧಿಕೃತವಾಗಿ ಗೆದ್ದವರು ಯಾರೆಂದು ಘೋಷಣೆ ಮಾಡುವ ಸಾಧ್ಯತೆಯಿದೆ. ಮೊದಲು ಸಂಸತ್ ಭವನದಲ್ಲಿ ನಡೆದ ಮತದಾನದ ಮತ ಎಣಿಕೆ ನಡೆಯಲಿದೆ. ನಂತರ ವಿವಿಧ ರಾಜ್ಯಗಳಿಂದ ಬಂದ ಮತಪತ್ರಗಳ ಎಣಿಕೆ ನಡೆಯುತ್ತದೆ.

ಮತ ಎಣಿಕೆ ಸಂದರ್ಭ ರಾಷ್ಟ್ರಪತಿ ಅಭ್ಯರ್ಥಿಗಳಾದ ಮೀರಾ ಕುಮಾರ್ ಮತ್ತು ರಮಾನಾಥ್ ಉಪಸ್ಥಿತರಿರುತ್ತಾರೆ. ಅಲ್ಲದೆ, ಚುನಾವಣಾ ಆಯೋಗದ ಪ್ರತಿನಿಧಿಗಳ ಕಣ್ಗಾವಲಿನಲ್ಲಿ ಮತಎಣಿಕೆ ನಡೆಯುತ್ತದೆ.

ಇದನ್ನೂ ಓದಿ..  ಹೆಂಡತಿ ಬಗ್ಗೆ ಕಾಮೆಂಟ್ ಮಾಡಿದವರ ಬಾಯ್ಮುಚ್ಚಿಸಿದ ಇರ್ಫಾನ್ ಪಠಾಣ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments