Webdunia - Bharat's app for daily news and videos

Install App

ಎಸ್ಸೆಸ್ಸೆಲ್ಸಿ ಎಕ್ಸಾಂಗೆ ಹೊಸ ನಿರ್ಬಂಧ

Webdunia
ಗುರುವಾರ, 12 ಜನವರಿ 2017 (12:08 IST)
ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ತಂದಿರುವ ಹೊಸ ನಿಯಮದ ಪ್ರಕಾರ ಇನ್ನು ಮುಂದೆ ಪರೀಕ್ಷೆಗೆ ತಡವಾಗಿ  ಬರುವವರಿಗೆ ಪರೀಕ್ಷಾ ಕೊಠಡಿಯಲ್ಲಿ ಪ್ರವೇಶವನ್ನು ನೀಡಲಾಗುವುದಿಲ್ಲ.

 
ಪ್ರಸಕ್ತ ಸಾಲಿನಿಂದಲೇ ಈ ಆದೇಶ ಅನುಷ್ಠಾನಕ್ಕೆ ಬರಲಿದ್ದು, ತಡವಾಗಿ ಬರುವ ವಿದ್ಯಾರ್ಥಿಗಳು ಸೂಕ್ತ ಕಾರಣಗಳನ್ನು ನೀಡಿದರೆ ಮಾತ್ರ ಪ್ರವೇಶವನ್ನು ನೀಡಲಾಗುತ್ತದೆ.
 
ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರೀಕ್ಷೆ ದಿನಗಳಂದು ಬೆಳಿಗ್ಗೆ 9.30 ರೊಳಗೆ ಪರೀಕ್ಷಾ ಕೊಠಡಿಯಲ್ಲಿ ಇರಲೇಬೇಕು. ತಡವಾಗಿ ಬಂದರೆ ಪ್ರವೇಶ ನಿರಾಕರಿಸಲಾಗುತ್ತದೆ  ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.
 
ಯಾವುದೇ ಕಾರಣ ಒದಗಿಸಿದರೆ ಮಾನ್ಯತೆ ನೀಡಲಾಗುವುದಿಲ್ಲ. ಆರೋಗ್ಯ ಅಥವಾ ಇನ್ಯಾವುದೋ ಗಂಭೀರ ಕಾರಣವಿದ್ದರೆ ಮಾತ್ರ ಪರಿಗಣಿಸಿ ಅವಕಾಶ ನೀಡುವ ಕುರಿತು ಪರೀಕ್ಷಾ ಮಂಡಳಿ ಚಿಂತೆ ನಡೆಸಿದೆ. 
 
ಪರೀಕ್ಷೆಯಲ್ಲಿ ಪಾರದರ್ಶಕತೆ ತರಲು ಮತ್ತು ಪ್ರಶ್ನೆಪತ್ರಿಕೆ ಸೋರಿಕೆಯಾಗದಂತೆ ತಡೆಯಲು ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮಂಡಳಿ ನಿರ್ದೇಶಕಿ ಯಶೋಧಾ ಬೋಪಣ್ಣ ತಿಳಿಸಿದ್ದಾರೆ.
 
ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್ 30ರಿಂದ ಏಪ್ರಿಲ್ 12ರವರೆಗೆ ನಡೆಯಲಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧು: 3,170 ಭಾರತೀಯರು ಇಸ್ರೇಲ್‌– ಇರಾನ್‌ನಿಂದ ತಾಯ್ನಾಡಿಗೆ

ಮೋಸ್ಟ್ ವಾಂಟೆಡ್‌ ಗ್ಯಾಂಗ್‌ಸ್ಟರ್‌ ರೂಮಿ ವೊಗ್ರಾ ಎನ್‌ಕೌಂಟರ್‌ನಲ್ಲಿ ಸಾವು

ಸಿದ್ದರಾಮಯ್ಯನವರೇ ಯಾವುದೇ ಕಾರಣಕ್ಕೂ ಡಿಕೆಶಿ ಕೈಗೆ ಕರ್ನಾಟಕವನ್ನು ನೀಡಬೇಡಿ: ಬಸನಗೌಡ ಪಾಟೀಲ್

ಕುಮಾರಸ್ವಾಮಿ ಪತ್ರಕ್ಕೆ ಸಿಕ್ತು ಕೇಂದ್ರದಿಂದ ಸ್ಪಂದನೆ: ಮಾವು ಬೆಳೆಗಾರರಿಗೆ ಗುಡ್‌ನ್ಯೂಸ್‌

ವಾಟ್ಸಾಪ್‌ ಸ್ಟೇಟಸ್‌ಗೆ ರೀಲ್ಸ್ ಅಪ್ಲೋಡ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕಿರಿ: ಯುವತಿ ಸಾವಿಗೆ ಶರಣು

ಮುಂದಿನ ಸುದ್ದಿ
Show comments