Select Your Language

Notifications

webdunia
webdunia
webdunia
webdunia

ಇಂದು ಸಂಜೆ 4 ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಸುದ್ದಿಗೋಷ್ಠಿ

ಇಂದು ಸಂಜೆ  4 ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಸುದ್ದಿಗೋಷ್ಠಿ
ನವದೆಹಲಿ , ಶನಿವಾರ, 16 ಮೇ 2020 (10:46 IST)

ನವದೆಹಲಿ : ಲಾಕ್ ಡೌನ್ ಹಿನ್ನಲೆಯಲ್ಲಿ ಇಂದು ಸಂಜೆ 4ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

 

ಈ ಸುದ್ದಿಗೋಷ್ಟಿಯಲ್ಲಿಂದು ಪ್ರವಾಸೋದ್ಯಮ, ವಿಮಾನಯಾನ, ಹೋಟೆಲ್ ಉದ್ಯಮಕ್ಕೆ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಣೆ ಮಾಡುವ  ಸಾಧ್ಯತೆ ಇದೆ ಎನ್ನಲಾಗಿದೆ.
 

ಈವರೆಗೆ 18ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ, ಇನ್ನೂ 2 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬಾಕಿಯಿದ್ದು, ಇಂದು 2 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

 


Share this Story:

Follow Webdunia kannada

ಮುಂದಿನ ಸುದ್ದಿ

ಇಂದು ಮಧ್ಯಾಹ್ನ ಮಾಧ್ಯಮಗಳ ಜತೆ ರಾಹುಲ್ ಗಾಂಧಿ ಸಂವಾದ