Webdunia - Bharat's app for daily news and videos

Install App

ಇಂದು ಸಂಜೆ 4 ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ರಿಂದ ಸುದ್ದಿಗೋಷ್ಠಿ

Webdunia
ಶನಿವಾರ, 16 ಮೇ 2020 (10:46 IST)

ನವದೆಹಲಿ : ಲಾಕ್ ಡೌನ್ ಹಿನ್ನಲೆಯಲ್ಲಿ ಇಂದು ಸಂಜೆ 4ಗಂಟೆಗೆ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಲಿದ್ದಾರೆ.

 

ಈ ಸುದ್ದಿಗೋಷ್ಟಿಯಲ್ಲಿಂದು ಪ್ರವಾಸೋದ್ಯಮ, ವಿಮಾನಯಾನ, ಹೋಟೆಲ್ ಉದ್ಯಮಕ್ಕೆ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಣೆ ಮಾಡುವ  ಸಾಧ್ಯತೆ ಇದೆ ಎನ್ನಲಾಗಿದೆ.
 

ಈವರೆಗೆ 18ಲಕ್ಷ ಕೋಟಿ ಪ್ಯಾಕೇಜ್ ಘೋಷಿಸಿದ ಕೇಂದ್ರ ಸರ್ಕಾರ, ಇನ್ನೂ 2 ಲಕ್ಷ ಕೋಟಿ ಪ್ಯಾಕೇಜ್ ಘೋಷಣೆ ಬಾಕಿಯಿದ್ದು, ಇಂದು 2 ಲಕ್ಷ ಕೋಟಿ ಪ್ಯಾಕೇಜ್ ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments