Webdunia - Bharat's app for daily news and videos

Install App

ಗಂಗಾ ನದಿಯಲ್ಲಿ ಕಸ ಹಾಕಿದರೆ 50 ಸಾವಿರ ದಂಡ: ಎನ್ ಜಿಟಿ ಆದೇಶ

Webdunia
ಗುರುವಾರ, 13 ಜುಲೈ 2017 (18:09 IST)
ನವದೆಹಲಿ:ಜು-13:ಹಿಂದೂಗಳ ಪವಿತ್ರ ಗಂಗಾ ನದಿಯಲ್ಲಿ ಕಸ ಹಾಕುವವರಿಗೆ 50,000 ರೂಪಾಯಿ ದಂಡ ವಿಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಆದೇಶ ನೀಡಿದೆ. 
 
ಉನ್ನಾವೋ ಮತ್ತು ಹರಿದ್ವಾರದಲ್ಲಿನ ಗಂಗಾನದಿಯ ದಡದಿಂದ 500 ಮೀಟರ್ ವ್ಯಾಪ್ತಿವರೆಗೆ ಕಸ ಎಸೆಯಲು ಅಧಿಕಾರಿಗಳು ಅವಕಾಶ ನೀಡಬಾರದು ಎಂದು ಜಸ್ಟೀಸ್ ಸ್ವತಂತ್ರ ಕುಮಾರ್ ನೇತೃತ್ವದ ಎನ್ ಜಿಟಿ ಪೀಠ ನಿರ್ದೇಶನ  ನೀಡಿದೆ. ಅಲ್ಲದೇ 100 ಮೀಟರ್ ಗಳ ವ್ಯಾಪ್ತಿಯನ್ನು ಶೂನ್ಯ ಅಭಿವೃದ್ಧಿ ಪ್ರದೇಶ (no-development zone) ಎಂದು ಗುರುತಿಸಬೇಕೆಂದು ನ್ಯಾಯ ಪೀಠ ಆದೇಶ ನೀಡಿದೆ. 
 
ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ನದಿಗೆ ಯಾವುದೇ ವಿಧದ ತ್ಯಾಜ್ಯವನ್ನು ಸುರಿದರೆ  ಅಂತವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದೆ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರು ಚಾಮುಂಡಿ ಆಷಾಢ ಶುಕ್ರವಾರ ದರ್ಶನಕ್ಕೆ 2000 ರೂ: ಜನರಿಂದ ಆಕ್ರೋಶ

ಅಹಮದಾಬಾದ್ ವಿಮಾನ ದುರಂತ: 11ಎ ಸೀಟ್ ಬುಕಿಂಗ್ ಗೆ ಹೆಚ್ಚಿ ಡಿಮ್ಯಾಂಡ್

Arecanut price today: ಆರಕ್ಕೇರದ ಮೂರಕ್ಕಿಳಿಯದ ಅಡಿಕೆ, ರೈತರಿಗೆ ನಿರಾಸೆ

Gold Price today: ಚಿನ್ನದ ಬೆಲೆ ಏರಿಕೆ ನಡುವೆ ಇಂದು ಕೊಂಚ ರಿಲೀಫ್

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments