Webdunia - Bharat's app for daily news and videos

Install App

ಗಂಗಾ ನದಿಯಲ್ಲಿ ಕಸ ಹಾಕಿದರೆ 50 ಸಾವಿರ ದಂಡ: ಎನ್ ಜಿಟಿ ಆದೇಶ

Webdunia
ಗುರುವಾರ, 13 ಜುಲೈ 2017 (18:09 IST)
ನವದೆಹಲಿ:ಜು-13:ಹಿಂದೂಗಳ ಪವಿತ್ರ ಗಂಗಾ ನದಿಯಲ್ಲಿ ಕಸ ಹಾಕುವವರಿಗೆ 50,000 ರೂಪಾಯಿ ದಂಡ ವಿಧಿಸುವಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ ಜಿಟಿ) ಆದೇಶ ನೀಡಿದೆ. 
 
ಉನ್ನಾವೋ ಮತ್ತು ಹರಿದ್ವಾರದಲ್ಲಿನ ಗಂಗಾನದಿಯ ದಡದಿಂದ 500 ಮೀಟರ್ ವ್ಯಾಪ್ತಿವರೆಗೆ ಕಸ ಎಸೆಯಲು ಅಧಿಕಾರಿಗಳು ಅವಕಾಶ ನೀಡಬಾರದು ಎಂದು ಜಸ್ಟೀಸ್ ಸ್ವತಂತ್ರ ಕುಮಾರ್ ನೇತೃತ್ವದ ಎನ್ ಜಿಟಿ ಪೀಠ ನಿರ್ದೇಶನ  ನೀಡಿದೆ. ಅಲ್ಲದೇ 100 ಮೀಟರ್ ಗಳ ವ್ಯಾಪ್ತಿಯನ್ನು ಶೂನ್ಯ ಅಭಿವೃದ್ಧಿ ಪ್ರದೇಶ (no-development zone) ಎಂದು ಗುರುತಿಸಬೇಕೆಂದು ನ್ಯಾಯ ಪೀಠ ಆದೇಶ ನೀಡಿದೆ. 
 
ಒಂದು ವೇಳೆ ಆದೇಶವನ್ನು ಉಲ್ಲಂಘಿಸಿ ನದಿಗೆ ಯಾವುದೇ ವಿಧದ ತ್ಯಾಜ್ಯವನ್ನು ಸುರಿದರೆ  ಅಂತವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಬೇಕು ಎಂದು ಸೂಚನೆ ನೀಡಿದೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments