Webdunia - Bharat's app for daily news and videos

Install App

ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಉಗ್ರರಿಗೆ ಹಣದ ನೆರವು: ಪ್ರತ್ಯೇಕತಾವಾದಿಗಳ ಮನೆ ಮೇಲೆ ಎನ್ಐಎ ದಾಳಿ

Webdunia
ಶನಿವಾರ, 3 ಜೂನ್ 2017 (11:13 IST)
ಭಯೋತ್ಪಾದಕರಿಗೆ ಪಾಕಿಸ್ತಾನದ ಮೂಲಕ ಆರ್ಥಿಕ ನೆರವು ಒದಗಿಸಿದ ಆರೋಪದಡಿ ಕಾರ್ಯಾಚರಣೆಗೆ ಮುಂದಾಗಿರುವ ರಾಷ್ಟ್ರೀಯ ತನಿಖಾ ತಂಡ ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಹಲವೆಡೆ ಪ್ರತ್ಯೇಕತಾವಾದಿಗಳು ಮತ್ತು ಉದ್ಯಮಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಕಾಶ್ಮೀರದಲ್ಲಿ 14 ಕಡೆ ಮತ್ತು ದೆಹಲಿಯಲ್ಲಿ 8 ಕಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾಶ್ಮೀರದಲ್ಲಿ ಕುಕೃತ್ಯ ನಡೆಸಲು ಉಗ್ರರಿಗೆ ಹಣ ಒದಗಿಸಿದ ಆರೋಪದಡಿ ಈ ದಾಳಿ ನಡೆಸಲಾಗಿದೆ. ಉಗ್ರರಿಗೆ ಆರೋಪದಡಿ ಪ್ರಾಥಮಿಕ ತನಿಖೆ ನಡೆಸಿದ್ದ ಅಧಿಕಾರಿಗಳಿಗೆ ಸುಳಿವು ಸಿಕ್ಕ ಬಳಿಕ ದಾಳಿ ನಡೆಸಿದ್ದಾರೆ.

ಪ್ರತ್ಯೇಕತಾವಾದಿ ಮುಖಂಡರಾದ ನಯೀಮ್ ಖಾನ್, ಬಿಟ್ಟಾ ಕರಾಟೆ ಮತ್ತು ಖಾಸಿ ಜಾವೇದ್ ಬಾಬಾ ಮನೆಗಳ ಮೇಲೆ ದಾಳಿ ನಡೆದಿದ್ದು, ಕಾಶ್ಮೀರದಲ್ಲಿ ಗಲಭೆ ನಡೆಸಲು ಹಣ ಪಡೆದಿದ್ದಾಗಿ ಈ ಮೂವರೂ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ದೆಹಲಿಯ ಹವಾಲಾ ದಂಧೆಕೋರರ ಮನೆ ಮೇಲೂ ದಾಳಿ ನಡೆದಿದೆ. 

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಲಿಂಕ್ ಕ್ಲಿಕ್ ಮಾಡಿ..

http://kannada.
fantasycricket.webdunia.com/

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಸುರ್ಜೇವಾಲನೂ ಬರ್ತಾರೆ, ಮುಂದೆ ರಾಹುಲ್ ಗಾಂಧಿನೂ ಬರಬೇಕಾಗುತ್ತದೆ

ಪುತ್ತೂರು ಬಿಜೆಪಿ ಮುಖಂಡನ ಮಗನಿಂದ ವಂಚನೆಗೊಳಗಾದ ಯುವತಿ ಗಂಡು ಮಗುವಿಗೆ ಜನನ

ಲಿವ್‌ ಇನ್‌ ಸಂಗಾತಿಯನ್ನು ಕೊಂದು ಬಿಬಿಎಂಪಿ ಕಸದ ಲಾರಿಗೆ ಎಸೆದ ಪ್ರಿಯಕರ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಮುಂದಿನ ಸುದ್ದಿ
Show comments