Webdunia - Bharat's app for daily news and videos

Install App

ಕರ್ನಾಟಕ, ತಮಿಳುನಾಡು, ಕೇರಳದ 60 ಸ್ಥಳಗಳಲ್ಲಿ ಎನ್ಐಎ ದಾಳಿ!

Webdunia
ಬುಧವಾರ, 15 ಫೆಬ್ರವರಿ 2023 (10:14 IST)
ಚೆನ್ನೈ : ಕೊಯಮತ್ತೂರಿನಲ್ಲಿ ಕಾರು ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು, ಕೇರಳ ಹಾಗೂ ಕರ್ನಾಟಕದ ಅನೇಕ ಕಡೆಗಳಲ್ಲಿ ಎನ್ಐಎ ದಾಳಿ ನಡೆಸಿದೆ.

ಕೊಯಮತ್ತೂರು ಆತ್ಮಾಹುತಿ ದಾಳಿಯಲ್ಲಿ ಚೆನ್ನೈ ನಗರ ಮತ್ತು ತಮಿಳುನಾಡಿನ ಹಲವು ಜಿಲ್ಲೆಗಳ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್ಐಎ ದಾಳಿ ನಡೆಸಿದೆ.

ಈ ಪ್ರಕರಣದಲ್ಲಿ ಭಾಗಿಯಾಗಿರುವ ಶಂಕಿತ ಆತ್ಮಹತ್ಯಾ ಬಾಂಬರ್ ದಾಳಿಯ ತೀವ್ರತೆಯನ್ನು ಪರಿಗಣಿಸಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಐಸಿಸ್ ಭಯೋತ್ಪಾದಕ ಸಂಘಟನೆಯನ್ನು ಬೆಂಬಲಿಸಿರುವ ಬಗ್ಗೆ ಶಂಕಿತರು ಇರುವ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ತಮಿಳುನಾಡಿನಲ್ಲಿ ಚೆನ್ನೈ, ಕೊಯಮತ್ತೂರು, ಮೈಲಾಡುತುರೈ, ತಿರುನಲ್ವೇಲಿ ಮತ್ತು ತೆಂಕಶಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments