Webdunia - Bharat's app for daily news and videos

Install App

ದೋಣಿ ಮುಗುಚಿ 9 ಸಾವು

Webdunia
ಸೋಮವಾರ, 27 ಫೆಬ್ರವರಿ 2017 (07:45 IST)
ಸಮುದ್ರದಲ್ಲಿ ದೋಣಿ ಮುಗುಚಿದ ಪರಿಣಾಮ 9 ಮಂದಿ ಜಲಸಮಾಧಿಯಾದ ದಾರುಣ ಘಟನೆ ತೂತುಕಡಿ ಜಿಲ್ಲೆಯ ಮನಪಡ್ ಬಳಿ ನಡೆದಿ
ದೆ.
10ಮಂದಿಯನ್ನು  ರಕ್ಷಿಸುವಲ್ಲಿ ರಕ್ಷಣಾ ಸಿಬ್ಬಂದಿ ಯಶಸ್ವಿಯಾಗಿದ್ದು, ನಾಪತ್ತೆಯಾಗಿರುವವರಿಗಾಗಿ ಶೋಧ ನಡೆಸಲಾಗುತ್ತದೆ. 
 
ಭಾನುವಾರ ಸಂಜೆ ಪ್ರವಾಸಿಗರ ತಂಡವೊಂದು ಮನಪಡ್ ಸಮುದ್ರತೀರಕ್ಕೆ ಆಗಮಿಸಿತ್ತು. ಮೀನುಗಾರಿಕೆಗೆ ಬಳಸುವ ನಾಡದೋಣಿಯನ್ನೇರಿದ ಅವರೆಲ್ಲ ಸಮುದ್ರವಿಹಾರಕ್ಕೆ ತೆರಳಿದ್ದರು.
 
ನೀರಿನಲ್ಲಿ ಸ್ವಲ್ಪ ದೂರ ಸಾಗುತ್ತಿದ್ದಂತೆ ಅಲೆಯೊಂದಕ್ಕೆ ಮುಗುಚಿ  ದೋಣಿ ಮುಳುಗಿದೆ. ನೀರಿನಲ್ಲಿ ಮುಳುಗುತಿದ್ದರ ಕಿರುಚಾಟ ಕೇಳಿದ ಮೀನುಗಾರರು ತಕ್ಷಣ ಸಹಾಯಕ್ಕೆ ಧಾವಿಸಿದರೂ ಅಷ್ಟೊತ್ತಿಗೆ 9 ಮಂದಿ ಜಲಸಮಾಧಿಯಾಗಿದ್ದರು.19 ಮಂದಿಯನ್ನು ರಕ್ಷಿಸಲಾಗಿದೆ.
 
ಪ್ರವಾಸೋದ್ಯಮಕ್ಕೆ ಮೀನುಗಾರಿಕೆ ದೋಣಿಯನ್ನು ನಿಷೇಧಿಸಲಾಗಿದ್ದು, ಕಾನೂನು ಉಲ್ಲಂಘಿಸಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments