Webdunia - Bharat's app for daily news and videos

Install App

ನಿರ್ಭಯಾ ರೇಪ್ ಸಂತ್ರಸ್ತೆಯ ಸಹೋದರ ಹೀಗಾಗುವುದಕ್ಕೆ ರಾಹುಲ್ ಗಾಂಧಿಯೇ ಕಾರಣವಂತೆ!

Webdunia
ಶುಕ್ರವಾರ, 3 ನವೆಂಬರ್ 2017 (09:54 IST)
ನವದೆಹಲಿ: ದೆಹಲಿಯಲ್ಲಿ ಗ್ಯಾಂಗ್ ರೇಪ್ ಗೊಳಗಾಗಿದ್ದ ಸಂತ್ರಸ್ತೆ ನಿರ್ಭಯಾ ಪ್ರಕರಣ ಯಾರು ತಾನೇ ಮರೆಯಲು ಸಾಧ್ಯ? ಈ ಸಂತ್ರಸ್ತೆಯ ಸಹೋದರ ಇಂದು ಪೈಲಟ್ ಟ್ರೈನಿಂಗ್ ಮುಗಿಸಿದ್ದಾನೆ. ಇದಕ್ಕೆಲ್ಲಾ ಕಾರಣ ರಾಹುಲ್ ಗಾಂಧಿ ಎಂದಿದ್ದಾರೆ ಸಂತ್ರಸ್ತರ ಪೋಷಕರು.

 
ನಿರ್ಭಯಾ ಪ್ರಕರಣದ ನಂತರ ಹಲವು ನಮ್ಮ ನೆರವಿಗೆ ಬಂದರು. ಆರಂಭದಲ್ಲಿ ಎಲ್ಲರೂ ನಮ್ಮ ಸಹಾಯಕ್ಕಿದ್ದರು. ಆದರೆ ಇಲ್ಲಿಯವರೆಗೂ ನಮ್ಮ ನೆರವಿಗೆ ಬಂದಿದ್ದು ರಾಹುಲ್ ಗಾಂಧಿ.  ಅವರಿಂದಾಗಿಯೇ ನಮ್ಮ ಮಗ ಇಂದು ತರಬೇತಿ ಮುಗಿಸಿ ಪೈಲಟ್ ಆಗಿದ್ದಾನೆ ಎಂದು ನಿರ್ಭಯಾ ಪೋಷಕರು ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೊಂಡಿದ್ದಾರೆ.

ಆಗಾಗ ತಮ್ಮ ಮಗನಿಗೆ ಧೈರ್ಯ ತುಂಬುತ್ತಿದ್ದ ರಾಹುಲ್, ಆತನನ್ನು ಪೈಲಟ್ ತರಬೇತಿ ಕೇಂದ್ರಕ್ಕೆ ಸೇರಿಸಿದರು. ಕೊನೆಯವರೆಗೂ ನಮಗೆ ಅವರು ಧೈರ್ಯ ತುಂಬುತ್ತಿದ್ದರು. ಆದರೆ ತನ್ನ ಕೆಲಸವನ್ನು ಮಾಧ್ಯಮ ಮುಂದೆ ಹೇಳಿಕೊಳ್ಳಬಾರದು. ಇದನ್ನು ಮಾನವೀಯ ದೃಷ್ಟಿಯಿಂದ ಮಾಡುತ್ತಿದ್ದೇನೆ. ರಾಜಕೀಯ ಕಾರಣಗಳಿಗಲ್ಲ ಎಂದಿದ್ದರು ಎಂದು ನಿರ್ಭಯಾ ಪೋಷಕರು ಸಂದರ್ಶನದಲ್ಲಿ ಹೇಳಿದ್ದಾರ.ೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

Bengaluru Stampede: KSCAಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್‌

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

ಮುಂದಿನ ಸುದ್ದಿ
Show comments