Webdunia - Bharat's app for daily news and videos

Install App

ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಒದಗಿಸಲು ಪಣ ತೊಟ್ಟ ನಿರ್ಭಯಾ ಪರ ವಕೀಲೆ ಸೀಮಾ

Webdunia
ಶುಕ್ರವಾರ, 2 ಅಕ್ಟೋಬರ್ 2020 (11:22 IST)
ಲಕ್ನೋ: ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ.


ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಹೋರಾಡಲು ಸೀಮಾ ತೀರ್ಮಾನಿಸಿದ್ದಾರೆ. ಈಕೆಯ ದಿಟ್ಟತನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments