Webdunia - Bharat's app for daily news and videos

Install App

ಹತ್ರಾಸ್ ಸಂತ್ರಸ್ತೆಗೆ ನ್ಯಾಯ ಒದಗಿಸಲು ಪಣ ತೊಟ್ಟ ನಿರ್ಭಯಾ ಪರ ವಕೀಲೆ ಸೀಮಾ

Webdunia
ಶುಕ್ರವಾರ, 2 ಅಕ್ಟೋಬರ್ 2020 (11:22 IST)
ಲಕ್ನೋ: ಹತ್ರಾಸ್ ನಲ್ಲಿ ನಾಲ್ವರು ಕಾಮುಕರ ಕೈಯಲ್ಲಿ ಬರ್ಬರವಾಗಿ ಹತ್ಯೆಯಾದ ಯುವತಿ ಮನೀಶಾಗೆ ನ್ಯಾಯ ಒದಗಿಸಿಕೊಡಲು ಇದೀಗ ನಿರ್ಭಯಾ ಪರ ಹೋರಾಡಿದ್ದ ವಕೀಲೆ ಸೀಮಾ ಖುಷ್ವಾ ಮುಂದೆ ಬಂದಿದ್ದಾರೆ.


ನಿರ್ಭಯಾ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಕೊನೆಯವರೆಗೂ ಹೋರಾಡಿ ಗೆದ್ದ ವಕೀಲೆ ಸೀಮಾ ಈಗ ಸ್ವಯಂ ಪ್ರೇರಣೆಯಿಂದ ಮನೀಶಾ ಮನೆಗೆ ಭೇಟಿ ನೀಡಲು ನಿರ್ಧರಿಸಿದ್ದು, ಈ ಪ್ರಕರಣದ ಆರೋಪಿಗಳಿಗೆ ಶಿಕ್ಷೆ ಕೊಡಿಸಲು ಪ್ರಯತ್ನಿಸುವುದಾಗಿ ಪಣ ತೊಟ್ಟಿದ್ದಾರೆ. ಸ್ವ ಹಿತಾಸಕ್ತಿಯಿಂದ ಪ್ರಕರಣದ ಬಗ್ಗೆ ನ್ಯಾಯಾಲಯದಲ್ಲಿ ಹೋರಾಡಲು ಸೀಮಾ ತೀರ್ಮಾನಿಸಿದ್ದಾರೆ. ಈಕೆಯ ದಿಟ್ಟತನಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments