Webdunia - Bharat's app for daily news and videos

Install App

ನಿರ್ಭಯಾ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಗಲ್ಲು

Webdunia
ಶುಕ್ರವಾರ, 20 ಮಾರ್ಚ್ 2020 (06:41 IST)
ನವದೆಹಲಿ: ನಿರ್ಭಯಾ ಹಂತಕರಿಗೆ ಇಂದು (ಶುಕ್ರವಾರ) ಬೆಳಿಗ್ಗೆ 5.30ಕ್ಕೆ ಗಲ್ಲು ಶಿಕ್ಷೆ ಜಾರಿಯಾಗಿದೆ. 2012ರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಇಂದು ನ್ಯಾಯ ಸಿಕ್ಕಿದೆ.

ಅಪರಾಧಿಗಳಾದ ಅಕ್ಷಯ್ ಸಿಂಗ್, ವಿನಯ್ ಶರ್ಮಾ, ಪವನ್ ಗುಪ್ತಾ, ಮುಕೇಶ್ ಸಿಂಗ್ ಗೆ ಇಂದು ಬೆಳಿಗ್ಗೆ 5.30ಕ್ಕೆ ಮರಣದಂಡನೆ ಜಾರಿಗೊಳಿಸಲಾಗಿದೆ.ಹ್ಯಾಂಗ್ ಮನ್ ಪವನ್ ಅವರು ಅಪರಾಧಿಗಳನ್ನು  ಗೆಲ್ಲಿಗೇರಿಸಿದ್ದಾರೆ.

ದೆಹಲಿಯ ತಿಹಾರ್ ಜೈಲಿನ ವಧಾಸ್ಥಳದಲ್ಲಿ ನಾಲ್ವರಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ. ಮೂಲಕ  ಏಳು ವರ್ಷಗಳ ಬಳಿಕೆ ನಿರ್ಭಯಾ ಪ್ರಕರಣಕ್ಕೆ ನ್ಯಾಯ ಸಿಕ್ಕಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿನಲ್ಲೂ ಒಂದಾದ ವೃದ್ಧ ದಂಪತಿ, ಪತಿಯ ಅಂತ್ಯಕ್ರಿಯೆ ವೇಳೆ ಪತ್ನಿಗಾಗಿದ್ದೇನು

ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ: ಪ್ರತಾಪಸಿಂಹ ಬೆನ್ನಲ್ಲೇ ಯತ್ನಾಳ್‌ ಆಕ್ಷೇಪ

ಆಗ ಬಾಯಿಮುಚ್ಚಿಕೊಂಡಿದ್ದವರು ಈಗ ಲಾಭಕ್ಕೆ ಕಾಯುತ್ತಿದ್ದಾರೆ: ಚಲುವರಾಯಸ್ವಾಮಿ ಆಕ್ರೋಶ

ಬುರುಡೆ ಪ್ರಕರಣದಲ್ಲಿ ಸಾಮಾನ್ಯಜ್ಞಾನ ಬಳಸಿದ್ದರೆ ಇಷ್ಟೊಂದು ರಾದ್ಧಾಂತ ಆಗುತ್ತಿರಲಿಲ್ಲ: ರಾಜಣ್ಣ

ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣ: ಇಡಿ ಕಸ್ಟಡಿಗೆ ಕಾಂಗ್ರೆಸ್​ ಶಾಸಕ ಕೆ.ಸಿ. ವೀರೇಂದ್ರ

ಮುಂದಿನ ಸುದ್ದಿ
Show comments