ಗಲ್ಲು ತಪ್ಪಿಸಲು ಕೊನೆಯ ಪ್ರಯತ್ನ ನಡೆಸುತ್ತಿರುವ ನಿರ್ಭಯಾ ಅಪರಾಧಿಗಳು

Webdunia
ಮಂಗಳವಾರ, 14 ಜನವರಿ 2020 (09:43 IST)
ನವದೆಹಲಿ: 2012 ರ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ಜಾರಿಯಾಗಲು ಕೆಲವೇ ದಿನ ಬಾಕಿಯುಳಿದಿದ್ದು ಈ ನಡುವೆ ತಮ್ಮ ಶಿಕ್ಷೆ ತಪ್ಪಿಸಲು ಇಬ್ಬರು ಅಪರಾಧಿಗಳು ಕೊನೆಯ ಪ್ರಯತ್ನ ನಡೆಸಿದ್ದಾರೆ.


ನಾಲ್ವರು ಆರೋಪಿಗಳ ಪೈಕಿ ವಿನಯ್ ಶರ್ಮ ಮತ್ತು ಮುಕೇಶ್ ಕುಮಾರ್ ಸಲ್ಲಿಸಿರುವ ಕ್ಯುರೇಟಿವ್ ಅರ್ಜಿಯ ವಿಚಾರಣೆ ಇಂದು ಮಧ್ಯಾಹ್ನ ಸುಪ್ರೀಂ ಕೋರ್ಟ್ ಕೈಗೆತ್ತಿಕೊಳ್ಳಲಿದೆ. ಐವರು ನ್ಯಾಯಾಧೀಶರ ಪೀಠ ಈ ಅರ್ಜಿ ವಿಚಾರಣೆ ನಡೆಸಲಿದೆ.

ಇದು ಶಿಕ್ಷೆ ತಪ್ಪಿಸಿಕೊಳ್ಳಲು ಮರಣದಂಡನೆಗೊಳಗಾದ ಅಪರಾಧಿಗಳಿಗಿರುವ ಕೊನೆಯ ಆಯ್ಕೆಯಾಗಿದೆ. ಮೂಲಗಳ ಪ್ರಕಾರ ಈ ಅರ್ಜಿ ತಿರಸ್ಕೃತವಾಗುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ. ಜನವರಿ 22 ರಂದು ನಾಲ್ವರು ಅಪಾರಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ದೆಹಲಿ ಕೋರ್ಟ್ ತೀರ್ಪು ನೀಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ, ಸೋನಿಯಾ, ಪ್ರಿಯಾಂಕಾರನ್ನು ಎಂಥವಳೋ ಎಂದು ಸಂಬೋಧನೆ ಮಾಡೋ ತಾಕತ್ತಿದೆಯಾ

ಸಂಕಷ್ಟಕ್ಕೆ ಕೈಜೋಡಿಸಿದ ಭಾರತಕ್ಕೆ ಶ್ರೀಲಂಕಾ ಧನ್ಯವಾದ

ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾದಲ್ಲಿ ಮೃತರ ಸಂಖ್ಯೆ 627ಕ್ಕೆ ಏರಿಕೆ, ಇನ್ನೂ ಹಲವು ಮಂದಿ ನಾಪತ್ತೆ

ನಾಳೆಯಿಂದ ಬೆಳಗಾವಿ ಅಧಿವೇಶನ, ಖಾಕಿ ಪಡೆ ಹೈ ಅಲರ್ಟ್‌

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments