Webdunia - Bharat's app for daily news and videos

Install App

ಮತ್ತೆ ಹೊಸ ನಾಟಕ ಶುರು ಮಾಡಿದ ನಿರ್ಭಯಾ ಅಪರಾಧಿ

Webdunia
ಶನಿವಾರ, 18 ಜನವರಿ 2020 (09:57 IST)
ನವದೆಹಲಿ: ಜನವರಿ 22 ಕ್ಕೆ ಗಲ್ಲು ಶಿಕ್ಷೆ ಎಂದಿದ್ದು, ಇದೀಗ ಫೆಬ್ರವರಿ 1 ಕ್ಕೆ ಮುಂದೂಡಿಕೆಯಾದರೂ ನಿರ್ಭಯಾ ಅಪರಾಧಿಗಳು ತಮ್ಮ ಶಿಕ್ಷೆ ದಿನ ಮುಂದೂಡಲು ಎಲ್ಲಾ ಹರಸಾಹಸವನ್ನೂ ಮಾಡುತ್ತಿದ್ದಾರೆ.


ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ಬಳಿಕ ಫೆಬ್ರವರಿ 1 ಕ್ಕೆ ಗಲ್ಲು ಶಿಕ್ಷೆ ಜಾರಿ ಮಾಡಲು ವಾರಂಟ್ ನೀಡಲಾಗಿದೆ. ಆದರೆ ಇದೀಗ ಇನ್ನೊಬ್ಬ ಆರೋಪಿ ಪವನ್ ಗುಪ್ತಾ ಹೊಸ ಆಟ ಶುರು ಮಾಡಿದ್ದಾನೆ.

ಪ್ರಕರಣದ ಸಂದರ್ಭದಲ್ಲಿ ತನಗೆ 18 ವರ್ಷ ಪೂರ್ತಿಯಾಗಿರಲಿಲ್ಲ. ಹೀಗಾಗಿ ತನ್ನನ್ನು ಬಾಲಾಪರಾಧಿ ವರ್ಗದಲ್ಲಿ ಪರಿಗಣಿಸಿ ಶಿಕ್ಷೆ ಕಡಿತಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಹೊಸದಾಗಿ ಅರ್ಜಿ ಹಾಕಿದ್ದಾನೆ. ಇದೀಗ ಆ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಈ ಮೂಲಕ ತಮಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಮತ್ತಷ್ಟು ಮುಂದೂಡಲು ಅಪರಾಧಿಗಳು ಒಬ್ಬೊಬ್ಬರಾಗಿ ಅರ್ಜಿ ಸಲ್ಲಿಸುವ ನಾಟಕ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments