Webdunia - Bharat's app for daily news and videos

Install App

ಮತ್ತೆ ಹೊಸ ನಾಟಕ ಶುರು ಮಾಡಿದ ನಿರ್ಭಯಾ ಅಪರಾಧಿ

Webdunia
ಶನಿವಾರ, 18 ಜನವರಿ 2020 (09:57 IST)
ನವದೆಹಲಿ: ಜನವರಿ 22 ಕ್ಕೆ ಗಲ್ಲು ಶಿಕ್ಷೆ ಎಂದಿದ್ದು, ಇದೀಗ ಫೆಬ್ರವರಿ 1 ಕ್ಕೆ ಮುಂದೂಡಿಕೆಯಾದರೂ ನಿರ್ಭಯಾ ಅಪರಾಧಿಗಳು ತಮ್ಮ ಶಿಕ್ಷೆ ದಿನ ಮುಂದೂಡಲು ಎಲ್ಲಾ ಹರಸಾಹಸವನ್ನೂ ಮಾಡುತ್ತಿದ್ದಾರೆ.


ಮುಕೇಶ್ ಸಿಂಗ್ ಸಲ್ಲಿಸಿದ್ದ ಕ್ಷಮಾದಾನ ಅರ್ಜಿ ತಿರಸ್ಕೃತಗೊಂಡ ಬಳಿಕ ಫೆಬ್ರವರಿ 1 ಕ್ಕೆ ಗಲ್ಲು ಶಿಕ್ಷೆ ಜಾರಿ ಮಾಡಲು ವಾರಂಟ್ ನೀಡಲಾಗಿದೆ. ಆದರೆ ಇದೀಗ ಇನ್ನೊಬ್ಬ ಆರೋಪಿ ಪವನ್ ಗುಪ್ತಾ ಹೊಸ ಆಟ ಶುರು ಮಾಡಿದ್ದಾನೆ.

ಪ್ರಕರಣದ ಸಂದರ್ಭದಲ್ಲಿ ತನಗೆ 18 ವರ್ಷ ಪೂರ್ತಿಯಾಗಿರಲಿಲ್ಲ. ಹೀಗಾಗಿ ತನ್ನನ್ನು ಬಾಲಾಪರಾಧಿ ವರ್ಗದಲ್ಲಿ ಪರಿಗಣಿಸಿ ಶಿಕ್ಷೆ ಕಡಿತಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಹೊಸದಾಗಿ ಅರ್ಜಿ ಹಾಕಿದ್ದಾನೆ. ಇದೀಗ ಆ ಅರ್ಜಿಯ ವಿಚಾರಣೆ ನಡೆಯಬೇಕಿದೆ. ಈ ಮೂಲಕ ತಮಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯನ್ನು ಮತ್ತಷ್ಟು ಮುಂದೂಡಲು ಅಪರಾಧಿಗಳು ಒಬ್ಬೊಬ್ಬರಾಗಿ ಅರ್ಜಿ ಸಲ್ಲಿಸುವ ನಾಟಕ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments