Webdunia - Bharat's app for daily news and videos

Install App

ನಿರ್ಭಯಾ ಅಪರಾಧಿಗಳ ಮರಣದಂಡನೆಗೆ ದಿನ ಫಿಕ್ಸ್ ಮಾಡಲು ಕೋರ್ಟ್ ನಕಾರ

Webdunia
ಶುಕ್ರವಾರ, 7 ಫೆಬ್ರವರಿ 2020 (15:57 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಮರಣದಂಡನೆ ಜಾರಿಗೆ ದಿನ ನಿಗದಿಗೊಳಿಸಿ ಎಂಬ ತಿಹಾರ್ ಜೈಲು ಅಧಿಕಾರಿಗಳ ಮನವಿಯನ್ನು ವಿಚಾರಾಧೀನ ಕೋರ್ಟ್ ತಳ್ಳಿ ಹಾಕಿದೆ.


ಈಗಾಗಲೇ ದೆಹಲಿ ಹೈಕೋರ್ಟ್ ಅಪರಾಧಿಗಳಿಗೆ ಲಭ್ಯವಿರುವ ಕಾನೂನಿನ ಅವಕಾಶಗಳನ್ನು ಬಳಸಿಕೊಳ್ಳಲು ಏಳು ದಿನಗಳ ಗಡುವು ವಿಧಿಸಿತ್ತು. ಆದರೆ ಆ ಅವಧಿ ಇನ್ನೂ ಮುಗಿಯುವ ಮೊದಲೇ ಮರಣದಂಡನೆಗೆ ದಿನ ನಿಗದಿಪಡಿಸುವುದು ಅಪ್ರಬದ್ಧುತೆಯಾಗುತ್ತದೆ ಎಂದು ಕೋರ್ಟ್ ಹೇಳಿದೆ. ಹೀಗಾಗಿ ಈ ಏಳು ದಿನಗಳ ಗಡುವು ಮುಗಿದ ಬಳಿಕವಷ್ಟೇ ಮರಣದಂಡನೆಗೆ ದಿನ ನಿಗದಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments