Webdunia - Bharat's app for daily news and videos

Install App

ನಿರ್ಭಯಾ ಅಪರಾಧಿಗಳ ಗಲ್ಲಿಗೇರಿಸಲು ತಿಹಾರ್ ಜೈಲ್ ನಲ್ಲಿ ತಯಾರಿ ಶುರು

Webdunia
ಸೋಮವಾರ, 13 ಜನವರಿ 2020 (09:58 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ನಾಲ್ವರು ಅಪರಾಧಿಗಳಿಗೆ ಶಿಕ್ಷೆ ಜಾರಿಯಾಗಲು ಇನ್ನು ಕೆಲವೇ ದಿನ ಬಾಕಿಯಿದೆ. ಈ ಹಿನ್ನಲೆಯಲ್ಲಿ ತಿಹಾರ್ ಜೈಲ್ ನಲ್ಲಿ ತಯಾರಿ ಜೋರಾಗಿ ನಡೆದಿದೆ.


ಜನವರಿ 22 ರಂದು ನಾಲ್ವರು ಆರೋಪಿಗಳನ್ನು ನ್ಯಾಯಾಲಯದ ಆದೇಶದಂತೆ ಗಲ್ಲಿಗೇರಿಸಲಾಗುತ್ತದೆ. ಅದಕ್ಕಾಗಿ ಪರಿಣಿತ ಹ್ಯಾಂಗ್ ಮ್ಯಾನ್ ಗಳಿಂದ ತಯಾರಿ ನಡೆಸಲಾಗುತ್ತಿದೆ.

ಗಲ್ಲಿಗೇರಿಸಲು ಹ್ಯಾಂಗ್ ಮ್ಯಾನ್ ಗಳು ಸಿದ್ಧತೆ ನಡೆಸಿದ್ದು, ಮರಳು ಚೀಲಗಳನ್ನು ಬಳಸಿ ಪ್ರಾತ್ಯಕ್ಷಿಕೆ ನಡೆಸಿದ್ದಾರೆ. ಈ ವೇಳೆ ನೇಣಿಗೇರಿಸಲು ಎಲ್ಲಾ ವ್ಯವಸ್ಥೆ ಸರಿಯಾಗಿದೆಯೇ ಎಂದು ಖಚಿತಪಡಿಸಲಾಯಿತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments