ಫೆಬ್ರವರಿ 1 ಕ್ಕೂ ನಡೆಯಲ್ಲ ನಿರ್ಭಯಾ ಅಪರಾಧಿಗಳ ಗಲ್ಲು ಶಿಕ್ಷೆ! ಕಾರಣವೇನು ಗೊತ್ತಾ?

Webdunia
ಗುರುವಾರ, 23 ಜನವರಿ 2020 (09:01 IST)
ನವದೆಹಲಿ: ದೇಶವೇ ಕಾದು ಕುಳಿತಿರುವ ನಿರ್ಭಯಾ ಗ್ಯಾಂಗ್ ರೇಪ್ ಆರೋಪಿಗಳ ಗಲ್ಲು ಶಿಕ್ಷೆ ಫೆಬ್ರವರಿ 1 ರಂದೂ ನಡೆಯುವುದು ಅನುಮಾನವಾಗಿದೆ. ಇದಕ್ಕೆ ಕಾರಣ ಭಾರತೀಯ ಕಾನೂನಿನಲ್ಲಿ ಅಪರಾಧಿಗಳಿಗೆ ಇರುವ ಅವಕಾಶ.


1982 ರ ಸುಪ್ರೀಂಕೋರ್ಟ್ ನಿರ್ದೇಶನದಂತೆ ಗಲ್ಲು ಶಿಕ್ಷೆ ಜಾರಿಗೊಳಿಸಲು ಅಪರಾಧಿಗಳ ಕ್ಷಮಾದಾನ ಅರ್ಜಿ ತಿರಸ್ಕೃತವಾಗಿ 14 ದಿನಗಳ ಅಂತರವಿರಬೇಕು. ಆದರೆ ಈ ಪ್ರಕರಣದಲ್ಲಿ ಇನ್ನೂ ಇಬ್ಬರು ಅಪರಾಧಿಗಳು ಅಂತಿಮ ಹಂತದ ಅರ್ಜಿ ಸಲ್ಲಿಸಲು ಬಾಕಿಯಿದೆ.

ಅಪರಾಧಿಗಳ ಪೈಕಿ ವಿನಯ್ ಕುಮಾರ್ ಕ್ಷಮಾದಾನ ಅರ್ಜಿ ವಿವಾದ ರಾಷ್ಟ್ರಪತಿಗಳ ಬಳಿಯಿದೆ. ಹಿಂದೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಗೆ ತಾನು ಖುದ್ದಾಗಿ ಸಹಿ ಹಾಕಿರಲಿಲ್ಲ. ಜೈಲು ಅಧಿಕಾರಿಗಳು ಪಿತೂರಿ ನಡೆಸಿದ್ದರು ಎಂದು ವಿನಯ್ ಈ ಮೊದಲು ಆರೋಪಿಸಿದ್ದ. ಹೀಗಾಗಿ ಈ ಅರ್ಜಿ ಇದೀಗ ರಾಷ್ಟ್ರಪತಿಗಳ ಬಳಿಯಿದೆ.

ಇನ್ನು ಪವನ್ ಗುಪ್ತಾ ಮತ್ತು ಅಕ್ಷಯ್ ಕುಮಾರ್ ಕ್ಯುರೇಟಿವ್ ಅರ್ಜಿ ಸಲ್ಲಿಸಿಲ್ಲ. ಈ ಇಬ್ಬರೂ ಅಪರಾಧಿಗಳು ಒಬ್ಬೊಬ್ಬರಾಗಿ ಕ್ಯುರೇಟಿವ್ ಅರ್ಜಿ ಸಲ್ಲಿಸುವ ನಿರೀಕ್ಷೆಯಿದೆ. ಹೀಗಾಗಿ ಇದೆಲ್ಲಾ ಕಳೆದ ಮೇಲಷ್ಟೇ ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ‍್ಯ. ಹೀಗಾಗಿ ಫೆಬ್ರವರಿ 1 ರಂದು ಗಲ್ಲು ಶಿಕ್ಷೆ ಜಾರಿಗೊಳಿಸಲು ಸಾಧ‍್ಯವಾಗದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments