Webdunia - Bharat's app for daily news and videos

Install App

ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಮುಖೇಶ್ ಅರ್ಜಿಯ ವಿಚಾರಣೆ ಇಂದು

Webdunia
ಮಂಗಳವಾರ, 28 ಜನವರಿ 2020 (09:32 IST)
ನವದೆಹಲಿ: ಫೆಬ್ರವರಿ 1 ರಂದು ಗಲ್ಲು ಶಿಕ್ಷೆ ನಿಗದಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಆರೋಪಿಗಳಲ್ಲಿ ಒಬ್ಬನಾದ ಮುಖೇಶ್ ಕುಮಾರ್ ಸಿಂಗ್ ಕ್ಷಮಾದಾನ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂಕೋರ್ಟ್ ನಡೆಸಲಿದೆ.

 

ರಾಷ್ಟ್ರಪತಿ ರಮಾನಾಥ್ ಕೋವಿಂದ್ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಿರುವುದನ್ನು ಪ್ರಶ್ನಿಸಿ ಮುಖೇಶ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ. ಇದರ ವಿಚಾರಣೆಯನ್ನು ತ್ವರಿತವಾಗಿ ಇಂದು ನಡೆಸಲು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶ ಎಸ್.ಎ. ಬೋಬ್ಡೆ ನಿರ್ಧರಿಸಿದ್ದಾರೆ.

ಈಗಾಗಲೇ ಇನ್ನೊಬ್ಬ ಅಪರಾಧಿ ಅಕ್ಷಯ್ ಠಾಕೂರ್ ನ ಕ್ಯುರೇಟಿವ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಆದರೆ ಇನ್ನಿಬ್ಬರು ಅಪರಾಧಿಗಳಾದ ವಿನಯ್ ಕುಮಾರ್ ಮತ್ತು ಪವನ್  ಕ್ಯುರೇಟಿವ್ ಅರ್ಜಿ ಸಲ್ಲಿಸಿಲ್ಲ. ಒಂದು ವೇಳೆ ಈ ಇಬ್ಬರು ಕ್ಯುರೇಟಿವ್ ಅರ್ಜಿ ಸಲ್ಲಿಸಲಿದ್ದರೆ ಗಲ್ಲು ಶಿಕ್ಷೆ ದಿನಾಂಕ ಮುಂದೂಡಿಕೆಯಾಗುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments