Webdunia - Bharat's app for daily news and videos

Install App

ನಿರ್ಭಯಾ ಹಂತಕರ ಕೊನೆಯ ಆಸೆ ಏನು ಗೊತ್ತಾ?

Webdunia
ಶುಕ್ರವಾರ, 24 ಜನವರಿ 2020 (09:15 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ಅಧಿಕಾರಿಗಳು ಕೊನೆಯ ಹಂತದ ಔಪಚಾರಿಕತೆಗಳನ್ನು ಪೂರ್ತಿ ಮಾಡುತ್ತಿದ್ದಾರೆ.


ಫೆಬ್ರವರಿ 1 ಕ್ಕೆ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಇದಕ್ಕೂ ಮೊದಲು ಅಪರಾಧಿಗಳಿಗೆ ಕೊನೆಯ ಆಸೆ ಏನಾದರೂ ಇದೆಯಾ ಎಂದು ನಿಯಮದ ಪ್ರಕಾರ ಕೇಳಲಾಗಿದೆ. ಆದರೆ ಇದಕ್ಕೆ ನಾಲ್ವರೂ ಮೌನ ತಾಳಿದ್ದಾರೆ ಎನ್ನಲಾಗಿದೆ. ಆಸ್ತಿ ಯಾರಿಗಾದರೂ ವಿಲ್ ಮಾಡಬೇಕಾಗಿದೆಯೇ ಎಂಬುದಕ್ಕೂ ಇವರು ಯಾರೂ ಉತ್ತರಿಸಿಲ್ಲ.

ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ತೀರಾ ಖಿನ್ನರಾಗಿರುವ ಈ ಅಪರಾಧಿಗಳು ಊಟ-ತಿಂಡಿಯನ್ನೂ ಸರಿಯಾಗಿ ಸೇವಿಸುತ್ತಿಲ್ಲ ಎನ್ನಲಾಗಿದೆ. ಇವರಿಗೆ ವಿಶೇಷ ಭದ್ರತೆ ನೀಡಲಾಗಿದ್ದು, ವಾರಕ್ಕೆ ಎರಡು ಬಾರಿ ಕುಟುಂಬದವರ ಭೇಟಿಗೂ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments