Webdunia - Bharat's app for daily news and videos

Install App

ನಿರ್ಭಯಾ ಹಂತಕರ ಕೊನೆಯ ಆಸೆ ಏನು ಗೊತ್ತಾ?

Webdunia
ಶುಕ್ರವಾರ, 24 ಜನವರಿ 2020 (09:15 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ಅಧಿಕಾರಿಗಳು ಕೊನೆಯ ಹಂತದ ಔಪಚಾರಿಕತೆಗಳನ್ನು ಪೂರ್ತಿ ಮಾಡುತ್ತಿದ್ದಾರೆ.


ಫೆಬ್ರವರಿ 1 ಕ್ಕೆ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಇದಕ್ಕೂ ಮೊದಲು ಅಪರಾಧಿಗಳಿಗೆ ಕೊನೆಯ ಆಸೆ ಏನಾದರೂ ಇದೆಯಾ ಎಂದು ನಿಯಮದ ಪ್ರಕಾರ ಕೇಳಲಾಗಿದೆ. ಆದರೆ ಇದಕ್ಕೆ ನಾಲ್ವರೂ ಮೌನ ತಾಳಿದ್ದಾರೆ ಎನ್ನಲಾಗಿದೆ. ಆಸ್ತಿ ಯಾರಿಗಾದರೂ ವಿಲ್ ಮಾಡಬೇಕಾಗಿದೆಯೇ ಎಂಬುದಕ್ಕೂ ಇವರು ಯಾರೂ ಉತ್ತರಿಸಿಲ್ಲ.

ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ತೀರಾ ಖಿನ್ನರಾಗಿರುವ ಈ ಅಪರಾಧಿಗಳು ಊಟ-ತಿಂಡಿಯನ್ನೂ ಸರಿಯಾಗಿ ಸೇವಿಸುತ್ತಿಲ್ಲ ಎನ್ನಲಾಗಿದೆ. ಇವರಿಗೆ ವಿಶೇಷ ಭದ್ರತೆ ನೀಡಲಾಗಿದ್ದು, ವಾರಕ್ಕೆ ಎರಡು ಬಾರಿ ಕುಟುಂಬದವರ ಭೇಟಿಗೂ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments