ನಿರ್ಭಯಾ ಹಂತಕರ ಕೊನೆಯ ಆಸೆ ಏನು ಗೊತ್ತಾ?

Webdunia
ಶುಕ್ರವಾರ, 24 ಜನವರಿ 2020 (09:15 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ಅಪರಾಧಿಗಳ ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ಅಧಿಕಾರಿಗಳು ಕೊನೆಯ ಹಂತದ ಔಪಚಾರಿಕತೆಗಳನ್ನು ಪೂರ್ತಿ ಮಾಡುತ್ತಿದ್ದಾರೆ.


ಫೆಬ್ರವರಿ 1 ಕ್ಕೆ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲು ದಿನಾಂಕ ನಿಗದಿಯಾಗಿದೆ. ಇದಕ್ಕೂ ಮೊದಲು ಅಪರಾಧಿಗಳಿಗೆ ಕೊನೆಯ ಆಸೆ ಏನಾದರೂ ಇದೆಯಾ ಎಂದು ನಿಯಮದ ಪ್ರಕಾರ ಕೇಳಲಾಗಿದೆ. ಆದರೆ ಇದಕ್ಕೆ ನಾಲ್ವರೂ ಮೌನ ತಾಳಿದ್ದಾರೆ ಎನ್ನಲಾಗಿದೆ. ಆಸ್ತಿ ಯಾರಿಗಾದರೂ ವಿಲ್ ಮಾಡಬೇಕಾಗಿದೆಯೇ ಎಂಬುದಕ್ಕೂ ಇವರು ಯಾರೂ ಉತ್ತರಿಸಿಲ್ಲ.

ಗಲ್ಲು ಶಿಕ್ಷೆ ದಿನ ಹತ್ತಿರ ಬರುತ್ತಿದ್ದಂತೇ ತೀರಾ ಖಿನ್ನರಾಗಿರುವ ಈ ಅಪರಾಧಿಗಳು ಊಟ-ತಿಂಡಿಯನ್ನೂ ಸರಿಯಾಗಿ ಸೇವಿಸುತ್ತಿಲ್ಲ ಎನ್ನಲಾಗಿದೆ. ಇವರಿಗೆ ವಿಶೇಷ ಭದ್ರತೆ ನೀಡಲಾಗಿದ್ದು, ವಾರಕ್ಕೆ ಎರಡು ಬಾರಿ ಕುಟುಂಬದವರ ಭೇಟಿಗೂ ಅವಕಾಶ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಐ ಮೇಲೆ ಶೂ ಎಸೆದ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

ಇನ್ಮುಂದೆ 2ವರ್ಷದೊಳಗಿನ ಮಕ್ಕಳಿಗೆ ಪ್ರಿಸ್ಕ್ರಿಪ್ಷನ್ ಇಲ್ಲದೆ ಸಿರಪ್‌ ಇಲ್ಲ

ಸಿಎಂ ಸಿದ್ದರಾಮಯ್ಯರಿಗೆ ಶೀಘ್ರದಲ್ಲೇ ಪರಿಸರ ಸ್ನೇಹಿ ಕಾರು: ನರೇಂದ್ರ ಸ್ವಾಮಿ

ಬಿಹಾರ ಚುನಾವಣಾ ಮಹಾಕದನಕ್ಕೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ದೇಶದ ಪ್ರಮುಖ ಪ್ರಕರಣಗಳಲ್ಲಿ 2ನೇ ಸ್ಥಾನ ಪಡೆದ ಅಪರಾಧ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments