Webdunia - Bharat's app for daily news and videos

Install App

ದೇಹದಾನ ಮಾಡಲು ಬಯಸಿದ್ದ ನಿರ್ಭಯಾ ಅತ್ಯಾಚಾರಿ ಮುಕೇಶ್

Webdunia
ಶುಕ್ರವಾರ, 20 ಮಾರ್ಚ್ 2020 (09:30 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲಿಗೇರಿದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ತನ್ನ ದೇಹದಾನ ಮಾಡಲು ಬಯಸಿದ್ದ ಅಂಶ ಬೆಳಕಿಗೆ ಬಂದಿದೆ.


ಇಂದು ಬೆಳಿಗ್ಗೆ 5.30 ಕ್ಕೆ ತಿಹಾರ್ ಜೈಲಿನಲ್ಲಿ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ. ಆ ಮೂಲಕ ನಿರ್ಭಯಾಗೆ ತಕ್ಕ ನ್ಯಾಯ ದೊರಕಿದಂತಾಗಿದೆ.

ನಿಯಮದ ಪ್ರಕಾರ ಈ ನಾಲ್ವರು ಅಪರಾಧಿಗಳು ಕೊನೆಯ ಆಸೆ ಕೇಳಿದಾಗ ಬಾಯಿಬಿಟ್ಟಿರಲಿಲ್ಲ. ಆದರೆ ಶಿಕ್ಷೆ ಜಾರಿಯಾಗುವ ಮುನ್ನ ವಿಲ್ ಬರೆಯಲು ಅವಕಾಶವಿದೆ. ಅದರಂತೆ ಮುಕೇಶ್ ತನ್ನ ವಿಲ್ ನಲ್ಲಿ ದೇಹದಾನ ಮಾಡಲು ಬಯಸುವುದಾಗಿ ಬರೆದಿದ್ದ. ಇನ್ನೊಬ್ಬ ಅಪರಾಧಿ ವಿನಯ್ ತನ್ನ ಪೈಂಟಿಂಗ್ ನ್ನು ದಾನ ಮಾಡಬೇಕೆಂದು ಬರೆದಿದ್ದ. ಆದರೆ ಉಳಿದಿಬ್ಬರು ಅಪರಾಧಿಗಳು ವಿಲ್ ನಲ್ಲಿ ಏನನ್ನೂ ಬರೆದಿರಲಿಲ್ಲ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments