Webdunia - Bharat's app for daily news and videos

Install App

ದೇಹದಾನ ಮಾಡಲು ಬಯಸಿದ್ದ ನಿರ್ಭಯಾ ಅತ್ಯಾಚಾರಿ ಮುಕೇಶ್

Webdunia
ಶುಕ್ರವಾರ, 20 ಮಾರ್ಚ್ 2020 (09:30 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲಿಗೇರಿದ ನಾಲ್ವರು ಅಪರಾಧಿಗಳ ಪೈಕಿ ಮುಕೇಶ್ ತನ್ನ ದೇಹದಾನ ಮಾಡಲು ಬಯಸಿದ್ದ ಅಂಶ ಬೆಳಕಿಗೆ ಬಂದಿದೆ.


ಇಂದು ಬೆಳಿಗ್ಗೆ 5.30 ಕ್ಕೆ ತಿಹಾರ್ ಜೈಲಿನಲ್ಲಿ ಈ ನಾಲ್ವರು ಅಪರಾಧಿಗಳನ್ನು ಗಲ್ಲಿಗೇರಿಸಲಾಗಿದೆ. ಆ ಮೂಲಕ ನಿರ್ಭಯಾಗೆ ತಕ್ಕ ನ್ಯಾಯ ದೊರಕಿದಂತಾಗಿದೆ.

ನಿಯಮದ ಪ್ರಕಾರ ಈ ನಾಲ್ವರು ಅಪರಾಧಿಗಳು ಕೊನೆಯ ಆಸೆ ಕೇಳಿದಾಗ ಬಾಯಿಬಿಟ್ಟಿರಲಿಲ್ಲ. ಆದರೆ ಶಿಕ್ಷೆ ಜಾರಿಯಾಗುವ ಮುನ್ನ ವಿಲ್ ಬರೆಯಲು ಅವಕಾಶವಿದೆ. ಅದರಂತೆ ಮುಕೇಶ್ ತನ್ನ ವಿಲ್ ನಲ್ಲಿ ದೇಹದಾನ ಮಾಡಲು ಬಯಸುವುದಾಗಿ ಬರೆದಿದ್ದ. ಇನ್ನೊಬ್ಬ ಅಪರಾಧಿ ವಿನಯ್ ತನ್ನ ಪೈಂಟಿಂಗ್ ನ್ನು ದಾನ ಮಾಡಬೇಕೆಂದು ಬರೆದಿದ್ದ. ಆದರೆ ಉಳಿದಿಬ್ಬರು ಅಪರಾಧಿಗಳು ವಿಲ್ ನಲ್ಲಿ ಏನನ್ನೂ ಬರೆದಿರಲಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments