Webdunia - Bharat's app for daily news and videos

Install App

ಹುಲಿ ಬಂತು ಹುಲಿ ಕತೆಯಾಗದಿರಲಿ ನಿರ್ಭಯಾ ಗಲ್ಲು ಪ್ರಕರಣ

Webdunia
ಶುಕ್ರವಾರ, 6 ಮಾರ್ಚ್ 2020 (09:17 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳಿಗೆ ಮಾರ್ಚ್ 20 ರಂದು ಗಲ್ಲು ಶಿಕ್ಷೆ ವಿಧಿಸಲು ಮತ್ತೆ ಕೋರ್ಟ್ ಆದೇಶ ನೀಡಿದೆ. ಆದರೆ ಇದು ಹುಲಿ ಬಂತು ಹುಲಿ ಕತೆಯಾಗದಿರಲಿ ಎಂಬುದೇ ಜನರ ಪ್ರಾರ್ಥನೆ.


ದೆಹಲಿಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೋಷಿಗಳೆಂದು ಸಾಬೀತಾಗಿ ಗಲ್ಲು ಶಿಕ್ಷೆ ಜಾರಿಯಾಗಿ ಮೂರು ಬಾರಿ ಗಲ್ಲು ಶಿಕ್ಷೆ ಜಾರಿಗೊಳಿಸಲು ದಿನಾಂಕ ನಿಗದಿಯಾದರೂ ಅಪರಾಧಿಗಳು ಮಾತ್ರ ಕಳ್ಳಾಟವಾಡುತ್ತಾ ಕಾನೂನಿನ ನೆಪದಲ್ಲಿ ಮುಂದೂಡಿಕೆ ಮಾಡುತ್ತಲೇ ಇದ್ದಾರೆ.

ಈ ಬಾರಿ ನಾಲ್ಕನೇ ಬಾರಿಗೆ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಲು ದಿನ ನಿಗದಿಯಾಗಿದೆ. ಈ ಬಾರಿಯಾದರೂ ಶಿಕ್ಷೆ ಜಾರಿಯಾಗಿ ನಿರ್ಭಯಾ ಮನೆಯವರ ಹೋರಾಟಕ್ಕೆ ಜಯ ಸಿಕ್ಕರೆ ಮಿಕ್ಕ ಅತ್ಯಾಚಾರಿಗಳಿಗೂ ಪಾಠವಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments