Webdunia - Bharat's app for daily news and videos

Install App

ನಿರ್ಭಯಾ ಅಪರಾಧಿ ಹೇಳುತ್ತಿರುವುದೆಲ್ಲವೂ ಸುಳ್ಳಿನ ಕಂತೆ!

Webdunia
ಭಾನುವಾರ, 23 ಫೆಬ್ರವರಿ 2020 (09:10 IST)
ನವದೆಹಲಿ: ಇತ್ತೀಚೆಗಷ್ಟೇ ಗಲ್ಲು ಶಿಕ್ಷೆಗೆ ಗುರಿಯಾಗಿರುವ ನಿರ್ಭಯಾ ಗ್ಯಾಂಗ್ ರೇಪಿಸ್ಟ್ ಗಳ ಪೈಕಿ ಒಬ್ಬಾತ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಚಚ್ಚಿಕೊಂಡು ಗಾಯಗೊಂಡಿದ್ದಾನೆ. ಆತ ಈಗ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆ ಎಂಬಿತ್ಯಾದಿ ಕತೆಗಳೆಲ್ಲವೂ ಬರೀ ಸುಳ್ಳು ಎಂದು ತಿಹಾರ್ ಜೈಲು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.


ವಿನಯ್ ಪರ ವಕೀಲರು ದೆಹಲಿಯ ಸ್ಥಳೀಯ ಕೋರ್ಟ್ ಗೆ ತನ್ನ ಕಕ್ಷಿದಾರ ಸ್ಕೀಝೋಫ್ರೀನಿಯಾ ಮಾನಸಿಕ ರೋಗದಿಂದ ಬಳಲುತ್ತಿದ್ದಾನೆ. ಆತನ ಮಾನಸಿಕ ಸ್ಥಿತಿ ಸರಿಯಿಲ್ಲ ಎಂದೆಲ್ಲಾ ವಾದ ಮಂಡಿಸಿದ್ದರು. ಈ ಸಂಬಂಧ ಕೋರ್ಟ್ ತಿಹಾರ್ ಜೈಲು ಅಧಿಕಾರಿಗಳಿಗೆ ವಿವರಣೆ ಕೇಳಿ ನೋಟಿಸ್ ನೀಡಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಜೈಲು ಅಧಿಕಾರಿಗಳು ಆತ ಹೇಳಿದ್ದೆಲ್ಲವೂ ಸುಳ್ಳಿನ ಕಂತೆ. ಆತ ಮಾನಸಿಕವಾಗಿ ಆರೋಗ್ಯವಾಗಿಯೇ ಇದ್ದಾನೆ. ಇದೆಲ್ಲಾ ಗಲ್ಲು ತಪ್ಪಿಸಿಕೊಳ್ಳಲು ಮಾಡುತ್ತಿರುವ ನಾಟಕ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments