Webdunia - Bharat's app for daily news and videos

Install App

ಖಿನ್ನತೆಗೊಳಗಾಗಿರುವ ನಿರ್ಭಯಾ ಅಪರಾಧಿಗಳು

Webdunia
ಶನಿವಾರ, 14 ಡಿಸೆಂಬರ್ 2019 (09:30 IST)
ನವದೆಹಲಿ: 2012 ರಲ್ಲಿ ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಅಪರಾಧಿಗಳಾಗಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ನಾಲ್ವರು ಆರೋಪಿಗಳು ಖಿನ್ನತೆಗೊಳಗಾಗಿದ್ದಾರೆ ಎನ್ನಲಾಗಿದೆ.


ಗಲ್ಲು ಶಿಕ್ಷೆ ಹತ್ತಿರ ಬರುತ್ತಿದ್ದಂತೇ ಮಾನಸಿಕವಾಗಿ ಖಿನ್ನತೆಗೊಳಗಾಗಿರುವ ಅಪರಾಧಿಗಳ ಮೇಲೆ ಸಿಸಿಟಿವಿ ಮೂಲಕ ಜೈಲು ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಖಿನ್ನತೆಯಿಂದಾಗಿ ಇವರು ಆತ್ಮಹತ್ಯೆ ಮಾಡಿಕೊ‍ಳ್ಳುವ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನೊಂದೆಡೆ, ಇವರ ಗಲ್ಲು ಶಿಕ್ಷೆಯ ಕುರಿತಾಗಿ ದೆಹಲಿ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರರ್ 18 ಕ್ಕೆ ಮುಂದೂಡಿದೆ. ಹೀಗಾಗಿ ಮತ್ತಷ್ಟು ದಿನ ಶಿಕ್ಷೆ ಜಾರಿಯಾಗುವುದು ತಡವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಲೆಕ್ಟ್ರಿಕ್ ಬೈಕ್‌ನಲ್ಲಿ ಇರುವಾಗಲೇ ಬ್ಯಾಟರಿ ಸ್ಫೋಟ, ಸಮಯಕ್ಕೆ ಸರಿಯಾಗಿ ದೂರ ಸರಿದಿದ್ದರಿಂದ ಉಳಿಯಿತು ಪ್ರಾಣ , Video

ಫ್ರಿಡ್ಜ್‌ನಲ್ಲಿ ಎತ್ತಿಟ್ಟ ರಸ್‌ಮಲೈ ತಿಂದ್ದಿದ್ದಕ್ಕೆ ಹೊಡೆದಾಡಿಕೊಂಡ ಅಣ್ಣ, ತಮ್ಮನ ಕುಟುಂಬ, ಆಸ್ಪತ್ರೆ ಸೇರಿದ ಇಬ್ಬರು

ಏರುತ್ತಿರುವ ಈರುಳ್ಳಿ, ಸಕ್ಕರೆ ಬೆಲೆ, ತುರ್ತು ಸಭೆ ಕರೆದ ಸಿಎಂ ರೇಖಾ ಗುಪ್ತಾ

SIR ಪ್ರಕ್ರಿಯೆಯು ಆತಂಕಕಾರಿ ಅಂಕಿಅಂಶಗಳನ್ನು ಹೊರತಂದಿದೆ: ಡಿಕೆ ಶಿವಕುಮಾರ್

ಅವಧಿ ಮುಗಿದ ಚಾಕೋಲೇಟ್ ತಿನ್ನಕ್ಕೆ ಯೋಗ್ಯವಲ್ಲವೆಂದು ಕಸದ ರಾಶಿಗೆ ಎಸೆದ್ರೆ, ಈ ಜನ ಹೇಗೇ ನಡೆದುಕೊಂಡ್ರು ನೋಡಿ, Video

ಮುಂದಿನ ಸುದ್ದಿ
Show comments