Webdunia - Bharat's app for daily news and videos

Install App

ಖಿನ್ನತೆಗೊಳಗಾಗಿರುವ ನಿರ್ಭಯಾ ಅಪರಾಧಿಗಳು

Webdunia
ಶನಿವಾರ, 14 ಡಿಸೆಂಬರ್ 2019 (09:30 IST)
ನವದೆಹಲಿ: 2012 ರಲ್ಲಿ ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಅಪರಾಧಿಗಳಾಗಿ ಗಲ್ಲು ಶಿಕ್ಷೆ ಎದುರಿಸುತ್ತಿರುವ ನಾಲ್ವರು ಆರೋಪಿಗಳು ಖಿನ್ನತೆಗೊಳಗಾಗಿದ್ದಾರೆ ಎನ್ನಲಾಗಿದೆ.


ಗಲ್ಲು ಶಿಕ್ಷೆ ಹತ್ತಿರ ಬರುತ್ತಿದ್ದಂತೇ ಮಾನಸಿಕವಾಗಿ ಖಿನ್ನತೆಗೊಳಗಾಗಿರುವ ಅಪರಾಧಿಗಳ ಮೇಲೆ ಸಿಸಿಟಿವಿ ಮೂಲಕ ಜೈಲು ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಖಿನ್ನತೆಯಿಂದಾಗಿ ಇವರು ಆತ್ಮಹತ್ಯೆ ಮಾಡಿಕೊ‍ಳ್ಳುವ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನೊಂದೆಡೆ, ಇವರ ಗಲ್ಲು ಶಿಕ್ಷೆಯ ಕುರಿತಾಗಿ ದೆಹಲಿ ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರರ್ 18 ಕ್ಕೆ ಮುಂದೂಡಿದೆ. ಹೀಗಾಗಿ ಮತ್ತಷ್ಟು ದಿನ ಶಿಕ್ಷೆ ಜಾರಿಯಾಗುವುದು ತಡವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments