Webdunia - Bharat's app for daily news and videos

Install App

ಬಜೆಟ್ ಮಂಡನೆಗೆ ಮೊದಲು ಹಳೇ ಪದ್ಧತಿಗೆ ತಿಲಾಂಜಲಿಯಿಟ್ಟ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Webdunia
ಶುಕ್ರವಾರ, 5 ಜುಲೈ 2019 (10:05 IST)
ನವದೆಹಲಿ: ಸಾಮಾನ್ಯವಾಗಿ ಕೇಂದ್ರ ಬಜೆಟ್ ಮಂಡನೆ ವೇಳೆ ಸಚಿವರು ಬಜೆಟ್ ಪ್ರತಿಯ ಸೂಟ್ ಕೇಸ್ ಹಿಡಿದುಕೊಂಡು ಸಂಸತ್ ಗೆ ಪ್ರವೇಶಿಸುವುದು ವಾಡಿಕೆ.


ಇದುವರೆಗೂ ಈ ಪದ್ಧತಿ ನಡೆದುಕೊಂಡು ಬಂದಿದೆ. ಅದು ಕಾಂಗ್ರೆಸ್ ಇರಲಿ, ಬಿಜೆಪಿ ಇರಲಿ. ಯಾವುದೇ ಪಕ್ಷ ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ಈ ಪದ್ಧತಿ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ಈ ಬಾರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈ ಪದ್ಧತಿಗೆ ತಿಲಾಂಜಲಿಯಿಟ್ಟಿದ್ದಾರೆ.

ಪೂರ್ಣಪ್ರಮಾಣದ ಮಹಿಳಾ ಹಣಕಾಸು ಸಚಿವೆ ಎಂಬ ಹೆಗ್ಗಳಿಕೆ ಹೊಂದಿರುವ ನಿರ್ಮಲಾ ಸೀತಾರಾಮನ್ ತಮ್ಮ ಸಚಿವಾಲಯದಿಂದ ಸಂಸತ್ ಗೆ ಸಾಗುವಾಗ ಎಂದಿನ ಬ್ರೀಫ್ ಕೇಸ್ ತೆಗೆದುಕೊಂಡು ಹೋಗಿಲ್ಲ. ಬದಲಾಗಿ ಕೆಂಪು ಬಣ್ಣದ ಫೈಲ್ ನಂತಿರುವ ಕವರ್ ನಲ್ಲಿ ಬಜೆಟ್ ಪ್ರತಿ ತೆಗೆದುಕೊಂಡು ಹೋಗಿದ್ದಾರೆ. ಈ ಮೂಲಕ ಇದುವರೆಗೆ ನಡೆದುಕೊಂಡು ಬಂದ ಪದ್ಧತಿಗೆ ಬ್ರೇಕ್ ಹಾಕಿ ಹೊಸ ಪದ್ಧತಿ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments