Webdunia - Bharat's app for daily news and videos

Install App

ನಿರ್ಮಲಾ ಪ್ಯಾಕೇಜ್ 2 ನಲ್ಲಿ ಏನೇನಿರುತ್ತೆ?

Webdunia
ಗುರುವಾರ, 14 ಮೇ 2020 (09:44 IST)
ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದೂ ಕೂಡಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದ್ದು, ಕೃಷಿ ವಲಯ ಇಂದು ಹೆಚ್ಚು ನಿರೀಕ್ಷೆಯಿಟ್ಟುಕೊಂಡಿದೆ.


ನಿನ್ನೆಯಂತೆ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ ನಡೆಸಲಿರುವ ನಿರ್ಮಲಾ ಸೀತಾರಾಮನ್ ಹೊಸ ಯೋಜನೆಗಳ ಘೋಷಣೆ ಮಾಡಲಿದ್ದಾರೆ. ಕಾರ್ಮಿಕ ಮತ್ತು ಕೃಷಿ ವಲಯಕ್ಕೆ ಇಂದಿನ ಪ್ಯಾಕೇಜ್ ನಲ್ಲಿ ಹೆಚ್ಚು ಒತ್ತು ಸಿಗಲಿದೆ.

ಕೃಷಿಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಯಂತ್ರೋಪಕರಣಗಳ ಖರೀದಿಗೆ ಪ್ರೋತ್ಸಾಹ ಇತ್ಯಾದಿ ಹೊಸ ಯೋಜನೆಗಳನ್ನು ಘೋಷಿಸುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments