Webdunia - Bharat's app for daily news and videos

Install App

ಪತ್ರಕರ್ತರೊಬ್ಬರ ಪ್ರಶ್ನೆಯಿಂದ ಬೇಸರಗೊಂಡ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ: ಅಷ್ಟಕ್ಕೂ ಆತ ಕೇಳಿದ್ದೇನು ಗೊತ್ತಾ?

Webdunia
ಭಾನುವಾರ, 25 ನವೆಂಬರ್ 2018 (09:48 IST)
ನವದೆಹಲಿ: ಮಾಧ್ಯಮಗೋಷ್ಠಿಯೊಂದರಲ್ಲಿ ಪ್ರಶ್ನೋತ್ತರ ವೇಳೆ ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಯಿಂದ ಬೇಸರವಾಗಿದೆ ಎಂದು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಂ ಹೇಳಿಕೊಂಡರು. ಅಷ್ಟಕ್ಕೂ ಆ ಪತ್ರಕರ್ತ ಕೇಳಿದ್ದೇನು ಗೊತ್ತಾ?

ಮಧ್ಯಪ್ರದೇಶದಲ್ಲಿ ನಡೆದ ಸುದ್ದಿಗೋಷ್ಠಿಯೊಂದರಲ್ಲಿ ಮಾತನಾಡುತ್ತಿದ್ದಾಗ ಪತ್ರಕರ್ತರೊಬ್ಬರು ವ್ಯಂಗ್ಯ ಮಿಶ್ರಿತವಾಗಿ ‘ಯಾಕೆ ನೀವು 2016 ರಲ್ಲಿ ನಡೆಸಿದ ಸರ್ಜಿಕಲ್ ದಾಳಿ ಬಗ್ಗೆ ಈಗಲೂ ಬೊಂಬಡ ಬಜಾಯಿಸುತ್ತೀರಿ’ ಎಂದು ಕೇಳಿದ್ದ.

ಇದಕ್ಕೆ ಪ್ರತಿಕ್ರಿಯಿಸಿದ ನಿರ್ಮಲಾ ಸೀತಾರಾಂ ‘ಹೌದು ಈ ವಿಚಾರವನ್ನು ನಾವು ವೈಭವೀಕರಿಸಬೇಕು. ಅದರಲ್ಲಿ ತಪ್ಪೇನಿದೆ? ನಮ್ಮ ಶತ್ರುಗಳ ಮೇಲೆ ದಾಳಿ ಮಾಡಿದ್ದಕ್ಕೆ ನಾಚಿಕೆ ಪಟ್ಟುಕೊಳ್ಳಬೇಕೇ? ನಮ್ಮ ಸೈನಿಕರ ಸಾಧನೆಯನ್ನು ಮುಚ್ಚಿಡಬೇಕೇ?’ ಎಂದು ಕೇಳಿದರು.

ಬಳಿಕ ‘ಅದೇನೇ ಇರಲಿ, ನೀವು ಕೇಳಿದ ರೀತಿಯಿಂದ ನನಗೆ ನಿಜಕ್ಕೂ ಬೇಸರವಾಯಿತು. ನಿಮ್ಮ ಧ್ವನಿ ಹೇಗಿತ್ತು ಎಂದು ನಾನು ಗುರುತಿಸಿದೆ. ನನಗೂ ಹಿಂದೆ ಬರುತ್ತದೆ’ ಎಂದು ಪತ್ರಕರ್ತನಿಗೆ ನೇರವಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments