Webdunia - Bharat's app for daily news and videos

Install App

ಸೋನಿಯಾ ಗಾಂಧಿಗೆ ಕೈ ಕೊಟ್ಟು ಪ್ರಧಾನಿ ಮೋದಿ ಕೈ ಕುಲುಕಿದರಾ ನಿತೀಶ್ ಕುಮಾರ್?

Webdunia
ಶನಿವಾರ, 27 ಮೇ 2017 (10:19 IST)
ನವದೆಹಲಿ: ಪ್ರಧಾನಿ ಮೋದಿ ಬಗ್ಗೆ ಸದಾ ಕೆಂಡ ಕಾರುತ್ತಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ರಾಷ್ಟ್ರಪತಿ ಚುನಾವಣೆ ಹತ್ತಿರ ಬರುತ್ತಿದ್ದಂತೆ ಮಿತ್ರರಾಗುತ್ತಿದ್ದಾರೆ. ವಿಪಕ್ಷ ನಾಯಕಿ ಸೋನಿಯಾ ಗಾಂಧಿಗೆ ಕೈ ಕೊಟ್ಟಿದ್ದಾರೆ.

 
ರಾಷ್ಟ್ರಪತಿ ಚುನಾವಣೆ ಹಿನ್ನಲೆಯಲ್ಲಿ ಯುಪಿಎಯ ಮಿತ್ರ ಪಕ್ಷಗಳಿಗೆ ಸೋನಿಯಾ ಗಾಂಧಿ ನಿನ್ನೆ ಔತಣಕೂಟ ಕರೆದಿದ್ದರು. ಆದರೆ ಅದಕ್ಕೆ ನಿತೀಶ್ ಗೈರಾಗಿದ್ದರು. ಇದು ಹಲವರ ಹುಬ್ಬೇರುವಂತೆ ಮಾಡಿತ್ತು.

ಆದರೆ ಇದೀಗ ನಿತೀಶ್ ಪ್ರಧಾನಿ ಮೋದಿ ಜತೆ ಔತಣಕೂಟಕ್ಕೆ ಮುಂದಾಗಿರುವುದು ಜೆಡಿಯು ಮತ್ತೆ ಬಿಜೆಪಿ ಸಖ್ಯ ಮಾಡುತ್ತದೆಯೇ ಎಂಬ ಪ್ರಶ್ನೆ ಮೂಡಿದೆ. ಆದರೆ ಜೆಡಿಯು ಮೂಲಗಳು ಇದನ್ನು ಅಲ್ಲಗಳೆಯುತ್ತಿವೆ.

ಇದು ಪಕ್ಕಾ ಅಫೀಶಿಯಲ್ ಮೀಟಿಂಗ್. ಇದರ ಹಿಂದೆ ಬೇರೆ ಯಾವ ರಾಜಕೀಯ ಉದ್ದೇಶಗಳಿಲ್ಲ ಎಂದು ಪಕ್ಷ ಹೇಳಿಕೊಂಡಿದೆ. ಬಿಹಾರಕ್ಕೆ ಸಿಗಬೇಕಾದ ಪರಿಹಾರ ಪ್ಯಾಕೇಜ್ ಗಳ ಕುರಿತು ಮಾತನಾಡಲು ನಿತೀಶ್ ಪ್ರಧಾನಿಯವರನ್ನು ಭೇಟಿ ಮಾಡುತ್ತಿದ್ದಾರಷ್ಟೆ ಎಂದು ಪಕ್ಷದ ಮೂಲಗಳು ಸ್ಪಷ್ಟಪಡಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments