Webdunia - Bharat's app for daily news and videos

Install App

ಕೊರೋನಾ ಕಾರಣ ನೀವ್ಯಾರು ನನ್ನ ಕೈಲಾಸಕ್ಕೆ ಬರಬೇಡಿ: ಭಾರತೀಯರಿಗೆ ನಿತ್ಯಾನಂದ ಸ್ವಾಮಿ ತಾಕೀತು

Webdunia
ಗುರುವಾರ, 22 ಏಪ್ರಿಲ್ 2021 (10:59 IST)
ಬೆಂಗಳೂರು: ಸದಾ ವಿವಾದಗಳಿಂದಲೇ ಸುದ್ದಿಯಾಗುವ ಸ್ವಾಮಿ ನಿತ್ಯಾನಂದ ಈಗ ಮತ್ತೊಂದು ಹೇಳಿಕೆ ಮೂಲಕ ಗುಲ್ಲೆಬ್ಬಿಸಿದ್ದಾನೆ.


ನಿಮ್ಮ ದೇಶದಲ್ಲಿ ಕೊರೋನಾ ಹಾವಳಿ ವಿಪರೀತವಾಗಿದೆ. ಹೀಗಾಗಿ ನೀವು ಯಾರೂ ನನ್ನ ಕೈಲಾಸ ದೇಶಕ್ಕೆ ಈಗ ಬರಬೇಡಿ ಎಂದು ನಿತ್ಯಾನಂದ ಹೇಳಿಕೆ ನೀಡಿದ್ದಾನೆ.

ತನ್ನ ಸ್ವಯಂ ನಿರ್ಮಿತ ಕೈಲಾಸ ದೇಶದಲ್ಲಿ ನೆಲೆಯೂರಿರುವ ನಿತ್ಯಾನಂದ ಕೇವಲ ಭಾರತದವರಿಗೆ ಮಾತ್ರವಲ್ಲ, ಮಲೇಷ್ಯಾ, ಬ್ರೆಜಿಲ್, ಯುರೂಪ್ ರಾಷ್ಟ್ರಗಳಿಂದ ಬರುವವರಿಗೂ ನಿರ್ಬಂಧ ವಿಧಿಸಿದ್ದಾನೆ. ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ ಈ ರಾಷ್ಟ್ರದಿಂದ ಸದ್ಯಕ್ಕೆ ಯಾರೂ ನನ್ನ ದೇಶಕ್ಕೆ ಬರಬೇಡಿ ಎಂದು ಹೇಳಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಇರಾನ್ ಮೇಲೆ ಮತ್ತೆ ಇಸ್ರೇಲ್ ಭೀಕರ ದಾಳಿ: ಖಮೇನಿಗೂ ಸದ್ದಾಂ ಹುಸೇನ್ ಗತಿಯಾಗುತ್ತಾ

ಮುಂದಿನ ಸುದ್ದಿ
Show comments