Webdunia - Bharat's app for daily news and videos

Install App

ವಿದೇಶದಿಂದ ರಸಗೊಬ್ಬರ ಆಮದು ಮಾಡಿಕೊಳ್ಳಲು ಉತ್ತಮವಾದ ಸಲಹೆ ನೀಡಿದ ನಿತಿನ್ ಗಡ್ಕರಿ

Webdunia
ಸೋಮವಾರ, 4 ಮಾರ್ಚ್ 2019 (10:39 IST)
ನಾಗ್ಪುರ : ವಿದೇಶದಿಂದ ರಸಗೊಬ್ಬರ ಆಮದು ಮಾಡಿಕೊಳ್ಳುವುದನ್ನು ಕಡಿಮೆಯಾಗಿಸಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಉತ್ತಮವಾದ ಸಲಹೆಯೊಂದನ್ನು ನೀಡಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು,’ ಹೇಗೆ ಜೈವಿಕ ತ್ಯಾಜ್ಯಗಳನ್ನು ಬಳಸಿ ಇಂಧನವನ್ನು ಉತ್ಪಾದಿಸಲಾಗುತ್ತದೋ ಅದೇ ರೀತಿಯಾಗಿ ಮಾನವನ ಮೂತ್ರವನ್ನು ಬಳಸಿ ಜೈವಿಕ ಇಂಧನವನ್ನು ತಯಾರಿಸಬಹುದು. ಯೂರಿಯಾ ರಸಗೊಬ್ಬರವನ್ನು ತಯಾರಿಸಬಹುದು’ ಎಂದು ಸಲಹೆ ನೀಡಿದ್ದಾರೆ.


‘ಮೂತ್ರದಲ್ಲಿ ಒಂದು ವಿಶೇಷ ಶಕ್ತಿ ಇದ್ದು, ಸಂಗ್ರಹಿಸಿದರೆ ವ್ಯರ್ಥವಾಗುವುದನ್ನು ತಡೆಯಬಹುದು. ಆಗ ನಾವು ಯೂರಿಯಾವನ್ನು ಆಮದು ಮಾಡುವ ಪ್ರಶ್ನೆಯೇ ಉದ್ಘವಿಸುವುದಿಲ್ಲ. ತನ್ನ ಕಲ್ಪನೆಗಳು ಅದ್ಭುತವಾಗಿರುತ್ತದೆ, ಆದರೆ ಕೆಲವು ಜನಗಳು ಈ ಕಲ್ಪನೆಯನ್ನು ಜಾರಿಗೆ ತರಲು ಸಹಕಾರ ನೀಡುವುದಿಲ್ಲ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments