Webdunia - Bharat's app for daily news and videos

Install App

ಬಿಜೆಪಿಯನ್ನು ಮತಗಳ ವರ್ತಕ ಎಂದು ಜರಿದ ನಿತೀಶ್ ಕುಮಾರ್

Webdunia
ಶನಿವಾರ, 22 ನವೆಂಬರ್ 2014 (15:26 IST)
ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರ ಹಿಡಿದ ಬಿಜೆಪಿ ಜನರಿಗೆ ವಂಚನೆ ಮಾಡಿದೆ ಎಂದು ಆರೋಪಿಸಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಸರಿ ಪಕ್ಷ 'ಮತ ಕಾ ಸೌದಾಗರ್' (ಮತಗಳ ವ್ಯಾಪಾರಿ), ಎಂದು ಜರಿದಿದ್ದಾರೆ.

ಕಥಿಯಾರದ ರಾಜೇಂದ್ರ ಕ್ರೀಡಾಂಗಣದಲ್ಲಿ ಮತ್ತು ಬಳಿಕ ಪುರ್ನಿಯಾದ ಜಿಲ್ಲಾ ಶಾಲಾ ಮೈದಾನದಲ್ಲಿ  ಸಂಪರ್ಕ ಯಾತ್ರೆ ನಿಮಿತ್ತ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು ಗದ್ದುಗೆಗೆ ಅಂಟಿಕೊಂಡಿರಲು ಮತ್ತು ಸಮಾಜವನ್ನು ವಿಭಾಗಿಸಲು ಬಿಜೆಪಿ ನಾಯಕರು 
 
ಕಳೆದ ಲೋಕಸಭೆ ಚುನಾವಣೆಯಲ್ಲಿ ಪುರ್ನಿಯಾ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಹೀನಾಯವಾಗಿ ಸೋಲನುಭವಿಸಿದ್ದರು. ಜೆಡಿಯು ಪಕ್ಷದ ಅಭ್ಯರ್ಥಿ ಜಯಗಳಿಸಿರುವುದು ಮುಕ್ತಿ ಸಂಗ್ರಾಮದಂತೆ. ಬಿಜೆಪಿಯ ಸುಳ್ಳು ಮತ್ತು ಪೊಳ್ಳು ಭರವಸೆಗಳನ್ನು ಜೆಡಿಯು ಪಕ್ಷದ ಕಾರ್ಯಕರ್ತರು ಜನತೆಗೆ ಮನವರಿಕೆ ಮಾಡಿಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕರೆ ನೀಡಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments