Select Your Language

Notifications

webdunia
webdunia
webdunia
webdunia

ನಿತೀಶ್‌ ರಾಜಕೀಯ ಭವಿಷ್ಯ ಸುರಕ್ಷಿತ

ನಿತೀಶ್‌ ಕುಮಾರ್‌
ಬಿಹಾರ್‌ :  ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಈಗ ರಾಜಕೀಯ ಸ್ಥಿರತೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗೌರವಿಸುವ ರಾಷ್ಟ್ರವಾದಿ ಪಕ್ಷಗಳೆಲ್ಲಾ ಒಗ್ಗಟ್ಟಾಗಲೇಬೇಕಿದೆ ಎಂದು ಹೇಳಿದರು. 

 ಐಎನ್‌ಡಿಐಎ ಒಕ್ಕೂಟದೊಂದಿಗೆ ಆರ್‌ಜೆಡಿ ಮೈತ್ರಿ ಕಡಿದುಕೊಂಡ ಕುರಿತು ಯೋಗ ಗುರು ರಾಮ್‌ ದೇವ್‌ ಬಾಬಾ ಪ್ರತಿಕ್ರಿಯೆ ನೀಡಿದ್ದಾರಿ .ಸಿಎಂ ನಿತೀಶ್‌ ಕುಮಾರ್‌ ಅವರೂ ಸಹ ಪ್ರವಾಹದೊಂದಿಗೇ ಸಾಗಲು ನಿರ್ಧರಿಸಿದ್ದು, ಅವರ ರಾಜಕೀಯ ಭವಿಷ್ಯ  ಸುರಕ್ಷಿತವಾಗಿರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಐಎನ್‌ಡಿಐಎ ಒಕ್ಕೂಟ ತೊರೆದ ಬೆನ್ನಲ್ಲೇ ಆರ್‌ಜೆಡಿ ಕೂಡ ಮೈತ್ರಿಕೂಟದಿಂದ ಬೇರ್ಪಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್‌ ಪಕ್ಷಕ್ಕೆ ಆರಂಭಿಕ ಆಘಾತ ನೀಡಿದೆ. 
 

Share this Story:

Follow Webdunia kannada

ಮುಂದಿನ ಸುದ್ದಿ

ಶೆಟ್ಟರ್‌ ಪಕ್ಷ ಬಿಟ್ಟಿದ್ದರಿಂದ ನಮಗೆ ನಷ್ಟವೇನಿಲ್ಲ‌ - ಬೈರತಿ ಸುರೇಶ್‌