Webdunia - Bharat's app for daily news and videos

Install App

ನಿತೀಶ್‌ ರಾಜಕೀಯ ಭವಿಷ್ಯ ಸುರಕ್ಷಿತ

geetha
ಶುಕ್ರವಾರ, 26 ಜನವರಿ 2024 (19:40 IST)
ಬಿಹಾರ್‌ :  ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ದೇಶಕ್ಕೆ ಈಗ ರಾಜಕೀಯ ಸ್ಥಿರತೆ ಅತ್ಯಂತ ಅವಶ್ಯಕವಾಗಿದೆ. ಹೀಗಾಗಿ ದೇಶದ ಸಂಸ್ಕೃತಿ ಹಾಗೂ ಸಂಪ್ರದಾಯಗಳನ್ನು ಗೌರವಿಸುವ ರಾಷ್ಟ್ರವಾದಿ ಪಕ್ಷಗಳೆಲ್ಲಾ ಒಗ್ಗಟ್ಟಾಗಲೇಬೇಕಿದೆ ಎಂದು ಹೇಳಿದರು. 

 ಐಎನ್‌ಡಿಐಎ ಒಕ್ಕೂಟದೊಂದಿಗೆ ಆರ್‌ಜೆಡಿ ಮೈತ್ರಿ ಕಡಿದುಕೊಂಡ ಕುರಿತು ಯೋಗ ಗುರು ರಾಮ್‌ ದೇವ್‌ ಬಾಬಾ ಪ್ರತಿಕ್ರಿಯೆ ನೀಡಿದ್ದಾರಿ .ಸಿಎಂ ನಿತೀಶ್‌ ಕುಮಾರ್‌ ಅವರೂ ಸಹ ಪ್ರವಾಹದೊಂದಿಗೇ ಸಾಗಲು ನಿರ್ಧರಿಸಿದ್ದು, ಅವರ ರಾಜಕೀಯ ಭವಿಷ್ಯ  ಸುರಕ್ಷಿತವಾಗಿರಲಿದೆ ಎಂದು ಹೇಳಿದ್ದಾರೆ. ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಐಎನ್‌ಡಿಐಎ ಒಕ್ಕೂಟ ತೊರೆದ ಬೆನ್ನಲ್ಲೇ ಆರ್‌ಜೆಡಿ ಕೂಡ ಮೈತ್ರಿಕೂಟದಿಂದ ಬೇರ್ಪಟ್ಟಿದ್ದಾರೆ. ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲೇ ಇದು ಕಾಂಗ್ರೆಸ್‌ ಪಕ್ಷಕ್ಕೆ ಆರಂಭಿಕ ಆಘಾತ ನೀಡಿದೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments